ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ಇಡಿ ಅಧಿಕಾರಿಗಳು ಮತ್ತೆ ನೋಟಿಸ್ ಜಾರಿ ಮಾಡಿದೆ.
ಡಿ.ಕೆ ಶಿವಕುಮಾರ್ ಈ ಕುರಿತಂತೆ ಮಾತನಾಡಿ ನನಗೆ ಮತ್ತು ನನ್ನ ಸಹೋದರ ಡಿ.ಕೆ ಸುರೇಶ್ ಇಬ್ಬರಿಗೂ ಇಡಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಹೀಗಾಗಿ ನಾವು ಹೋಗಿ ಇಡಿ ಅಧಿಕಾರಿಗಳ ಪ್ರಶ್ನೆಗೆಳಿಗೆ ಉತ್ತರ ನೀಡಿ ಬಂದಿದ್ದೇವೆ. ಆದರೆ ಇದೀಗ ಮತ್ತೆ ಅಧಿಕಾರಿಗಳಿಂದ ನೋಟಿಸ್ ಬಂದಿದೆ ಎಂದರು.ರಾಜ್ಯದ ಹಲವಡೆ ಇಂದು ಬೆಳಿಗ್ಗೆ ಮತ್ತೆ `NIA’ ಅಧಿಕಾರಿಗಳಿಂದ ದಾಳಿ : ಹಲವರ ಬಂಧನ
ಇಡಿ ಅಧಿಕಾರಿಗಳಿಗೆ ಇನ್ನೂ ಹಲವು ದಾಖಲೆಗಳನ್ನು ಕಳುಹಿಸುತ್ತೇವೆ. ಒಂದೇ ವಿಚಾರಕ್ಕೆ ಎರಡು ಪ್ರಕರಣಗಳನ್ನು ದಾಖಲಿಸಿದ್ದಾರೆ. ಹಾಗಾಗಿ ನಾನು ಹೈಕೋರ್ಟ್ ಅರ್ಜಿ ಸಲ್ಲಿಸಿದ್ದೇನೆ. ಯಾಕೆ ಪದೇ ಪದೇ ಕರೆದುಹಿಂಸೆ ಕೊಡುತ್ತಿದ್ದಾರೋ ಗೊತ್ತಿಲ್ಲ ಎಂದರು.
- ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ
- ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರು ಬರಪರಿಹಾರ ಘೋಷಣೆ
- 14 ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರದಲ್ಲಿ ಹೆಚ್ಚು ಮತದಾನ: ಮಂಡ್ಯದಲ್ಲಿ ಶೇ 81.67 ರಷ್ಟು. ಮತದಾನ
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ