5 ಲಕ್ಷ ರು ಲಂಚ ಪಡೆಯುವ ಮುನ್ನ ಮಹಿಳಾ ಕೆಎಎಸ್ ಅಧಿಕಾರಿ ವರ್ಷಾ ಬೆಂಗಳೂರಿನ ಕಂದಾಯ ಭವನದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಮಂಗಳವಾರ ಬೆಂಗಳೂರಿನ ಕಂದಾಯ ಭವನದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ. ವಿಶೇಷ ತಹಶೀಲ್ದಾರ್ ವರ್ಷಾ ಒಡೆಯರ್ 5 ಲಕ್ಷ ರು ಲಂಚ ಸ್ವೀಕಾರ ಮಾಡುವಾಗ ಈ ದಾಳಿ ನಡೆದಿದೆ.ತೆಲುಗು ನಟ ಮಹೇಶ್ ಬಾಬು ತಂದೆ ಸೂಪರ್ ಸ್ಟಾರ್ ಕೃಷ್ಣ ನಿಧನ : ತಾಯಿ, ಅಣ್ಣ ಕಳೆದುಕೊಂಡಿದ್ದ ನಟನಿಗೆ ಆಘಾತ.
ಖಾತೆ ಮಾಡಿ ಕೊಡಲು ವರ್ಷಾ ವಡೆಯರ್ ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದರು. ಮಂಗಳವಾರ ಲಂಚ ಸ್ವೀಕಾರ ಮಾಡುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ, ಅಧಿಕಾರಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ವರ್ಗಾವಣೆ ವಿವಾದ ವರ್ಷಾ ಒಡೆಯರ್ ಈ ಮೊದಲು ರಾಮನಗರ ಜಿಲ್ಲೆಯ ಕನಕಪುರ ತಹಶೀಲ್ದಾರ್ ಆಗಿದ್ದರು. ಆಗ ಅವರನ್ನು ವರ್ಗಾವಣೆ ಮಾಡಿದ್ದು, ಭಾರೀ ವಿವಾದಕ್ಕೆ ಕಾರಣವಾಗಿತ್ತು. ಹಲವಾರು ಸಂಘಟನೆಗಳು ಅವರ ಪರವಾಗಿ ನಿಂತು ಬೆಂಬಲ ನೀಡಿದ್ದವು, ಸಾಮಾಜಿಕ ಜಾಲತಾಣದಲ್ಲಿಯೂ ಅವರನ್ನು ಬೆಂಬಲಿಸಿ ಅಭಿಯಾನ ನಡೆದಿತ್ತು.
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ