ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪ್ರಯಾಣಿಸುತ್ತಿದ್ದ ವಾಹನದ ಹಿಂದೆ ಇದ್ದ ಎಸ್ಕಾರ್ಟ್ ವಾಹನ ಪಲ್ಟಿಯಾಗಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಹಿರಿಯೂರು ತಾಲೂಕು ಕಚೇರಿ ಬಳಿ ನಡೆದಿದೆ.
ವಾಣಿ ವಿಲಾಸ ಡ್ಯಾಂನಿಂದ ಹಿರಿಯೂರು ಪಟ್ಟಣದ ನೆಹರು ಮೈದಾನಕ್ಕೆ ಬರುವ ವೇಳೆ ಬೈಕ್ ಒಂದು ಅಡ್ಡ ಬಂದ ಪರಿಣಾಮ ದುರ್ಘಟನೆ ಸಂಭವಿಸಿದೆ.ಕೋಲಾರದಿಂದ ಬೇರೆ ಜಿಲ್ಲೆಗೆ ಹೆಣ್ಣು ಕೊಡುವುದನ್ನು ನಿಷೇಧ ಮಾಡಿ : ರೈತ ಯುವಕನಿಂದ ಹೆಚ್.ಡಿ.ಕೆ ಪತ್ರ
ಈ ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ ಎನ್ನಲಾಗಿದೆ. ಕೂಡಲೇ ಗಾಯಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸಿಎಂ ಎಸ್ಕಾರ್ಟ್ ವಾಹನದಲ್ಲಿ ಸಿಪಿಐ ರಮಾಕಾಂತ್ ಸೇರಿ ಹಲವರಿದ್ದರು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.
- ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು
- ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ
- ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ