C M ಬಸವರಾಜ ಬೊಮ್ಮಾಯಿ ಹೆಬ್ಬೆಟ್ಟು ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಕಂದಾಯ ಸಚಿವ ಆರ್. ಅಶೋಕ್ , ಬಿಜೆಪಿ ನ್ಯಾಷನಲ್ ಪಾರ್ಟಿ , ಜೆಡಿಎಸ್ ಹೆಬ್ಬೆಟ್ಟು ಪಾರ್ಟಿ ಎಂದು ತಿರುಗೇಟು ನೀಡಿದರು
ಚಿಕ್ಕಬಳ್ಳಾಪುರಜಿಲ್ಲೆಯ ಗೌರಿಬಿದನೂರು ತಾಲೂಕಿನ ಕೆ.ಕೆ.ಗೊಲ್ಲರಹಳ್ಳಿಯಲ್ಲಿ ಮಾತನಾಡಿದ ಅಶೋಕ್, ಬಿಜೆಪಿ ನ್ಯಾಷನಲ್ ಪಾರ್ಟಿ, ಜೆಡಿಎಸ್ ಹೆಬ್ಬೆಟ್ಟು ಪಾರ್ಟಿ, ಹೆಚ್.ಡಿ.ದೇವೇಗೌಡರ ಕುಟುಂಬದವರು ಹೇಳಿದ್ರೆ ಮಾತ್ರ ಹೆಬ್ಬೆಟ್ಟು ಹಾಕ್ತಾರೆ, ಬಿಜೆಪಿಯಲ್ಲಿ ಜೆಡಿಎಸ್ ನಂತೆ ಕುಟುಂಬ ರಾಜಕಾರಣ ಇಲ್ಲ ಎಂದು ಹೇಳಿದ್ದಾರೆ.ಸಂಕೋಚ ನಾಚಿಕೆಗೆ ಲಿಂಗದ ಹಂಗೇನು? (ಬ್ಯಾಂಕರ್ಸ್ ಡೈರಿ)
ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಬೀಚಗಾನಹಳ್ಳಿ ಗ್ರಾಮದಲ್ಲಿ ಪಂಚರತ್ನ ರಥಯಾತ್ರೆಯನ್ನು ಉದ್ದೇಶಿಸಿ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಬಿಜೆಪಿ ಸರ್ಕಾರ ಬಂದ ವೇಳೆಯೇ ಗಡಿ ವಿವಾದ ಬರುತ್ತೆ. ಬೊಮ್ಮಾಯಿ ಹೆಬ್ಬೆಟ್ಟಿನ ಸಿಎಂ. ಹೊರನೋಟಕ್ಕೆ ಕನ್ನಡಿಗರಿಗೆ ಮುಂದೆ ಹೇಳೋದೇ ಬೇರೆ ಅಂತಿಮವಾಗಿ ದೆಹಲಿ ನಾಯಕರ ಮುಂದೆ ಕೈಕಟ್ಟಿ ನಿಲ್ಲುತ್ತಾರೆಂದು ಟೀಕಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು