ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಸಂಜೆ ದೆಹಲಿಗೆ ತೆರಳಲಿದ್ದಾರೆ. ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಒಪ್ಪಿಗೆ ಪಡೆದುಕೊಂಡು ಬರುವ ಸಾಧ್ಯತೆ ಇದೆ.
ನಾಳೆ ವರಿಷ್ಠರನ್ನು ಭೇಟಿಯಾಗಿ ರಾಜ್ಯ ರಾಜಕಾರಣದ ವಿದ್ಯಾಮಾನಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.ಖಾಸಗಿ ವಾಹಿನಿ ಕ್ಯಾಮರಾಮನ್ ಪತ್ನಿ ಜೊತೆ ಆತ್ಮಹತ್ಯೆ : ಮುದ್ದೇಬಿಹಾಳದಲ್ಲಿ ದುರಂತ
ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.
ಸಚಿವಾಕಾಂಕ್ಷಿಗಳ ಒತ್ತಡ, ಆಡಳಿತಾತ್ಮಕ ವಿಚಾರಗಳ ಬಗ್ಗೆ ಚರ್ಚೆ ನಡೆಸಲು ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿಯಾಗಿ ಸಚಿವ ಸಂಪುಟ ವಿಸ್ತರಣೆ ಅಥವಾ ಸಂಪುಟ ಪುನಾಚರಣೆ ಕುರಿತು ಚರ್ಚೆ ನಡೆಸಲಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು