ರಾಜ್ಯದಲ್ಲಿ ರೌಡಿಗಳು ರಾಜಕಿಯಕ್ಕೆ ಪ್ರವೇಶ ಆಗುತ್ತಿರುವ ಬಗ್ಗೆ ಭಾರೀ ಚರ್ಚೆ ನಡುವೆ ಕಾಂಗ್ರೆಸ್ನ ಮಾಜಿ H C ಮಹದೇವ ವಿವಾದಾತ್ಮಕ ಟ್ವೀಟ್ ಮಾಡಿದ್ದಾರೆ.
ಕಾಂಗ್ರೆಸ್ನ ಹೆಚ್ಸಿ.ಮಹದೇವಪ್ಪ ಟ್ವೀಟ್ ಮಾಡಿ ಇಂದಿನ ರೌಡಿಗಳೇ ಮುಂದಿನ ಕರ್ನಾಟಕ ಬಿಜೆಪಿಯ ಮುಖಂಡರಾಗ್ತಾರೆ. ಇದು ವಾಸ್ತವ ಎಂದು ಆರೋಪಿಸಿದ್ದಾರೆ.
ರೌಡಿಶೀಟರ್ಸ್ ಸೈಲೆಂಟ್ ಸುನಿಲ್, ಬೆತ್ತನಗೆರೆ ಶಂಕರ್, ಫೈಟರ್ ರವಿ ಸೇರಿದಂತೆ ಕೆಲವರು ಬಿಜೆಪಿಗೆ ಸೇರ್ಪಡೆ ಚರ್ಚೆ ಆಗ್ತಿದೆ. ಇದನ್ನು ಬಿಜೆಪಿಯ ಕೆಲವು ನಾಯಕರು ಸಮರ್ಥಿಸಿಕೊಳ್ತಿದ್ದಾರೆ. ಕುಮಾರಸ್ವಾಮಿ ಪ್ರಧಾನ ಮಂತ್ರಿಯಾದರೆ , ಜೆಡಿಎಸ್ ನಲ್ಲಿ ದಲಿತ, ಮುಸ್ಲಿಂಮರು CM ಗ್ಯಾರೆಂಟಿ – ಇಬ್ರಾಹಿಂ
ಆದರೆ ಕಾಂಗ್ರೆಸ್ ಇದನ್ನೇ ಅಸ್ತ್ರವನ್ನಾಗಿಸಿಕೊಂಡು ವಾಗ್ದಾಳಿ ನಡೆಸುತ್ತಿದೆ. ಇದೀಗ ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ ಇಂದಿನ ರೌಡಿಗಳೇ ಮುಂದಿನ ಕರ್ನಾಟಕ ಬಿಜೆಪಿಯ ಮುಖಂಡರು ಎಂದು ಟ್ವೀಟ್ ಮಾಡಿದ್ದಾರೆ.
- ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಸರ್ಕಾರಿ ನೌಕರರು ಸಾವು
- Lok Sabha Election 2024 : ಕರ್ನಾಟಕದಲ್ಲಿ ಶೇ. 9.45% ರಷ್ಟು ಮತದಾನ
- ಪ್ರಜ್ವಲ್ ಮಾತ್ರವಲ್ಲ , ತುಂಬ ರಾಜಕಾರಣಿಗಳ ವಿಡಿಯೋಗಳು ಸದ್ಯದಲ್ಲೇ ಹೊರಬರಲಿದೆ : ಕೆ ಎಸ್ ಈಶ್ವರಪ್ಪ
- ರಾಜ್ಯ ಸರ್ಕಾರವೇ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಲು ಹೊಣೆ : ಪ್ರಧಾನಿ ನರೇಂದ್ರ ಮೋದಿ
- ಮಂಡ್ಯ : ಭಾರಿ ಮಳೆಗೆ ಕಾರಿನ ಮೇಲೆ ಮರ ಬಿದ್ದು ವ್ಯಕ್ತಿ ದುರ್ಮರಣ