ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಬೆಂಗಳೂರೂ ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡು ಪ್ರದೇಶದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಸಂಜೆಯ ಹೊತ್ತಿಗೆ ಚಳಿಯ ಪ್ರಮಾಣ ಹೆಚ್ಚಾಗಲಿದೆ, 5 ದಿನ ಚಳಿಯೊಂದಿಗೆ ಮೋಡ ಕವಿದ ವಾತಾವರಣವೂ ಮುಂದುವರಿಯಲಿದೆ
ಹವಾಮಾನ ಇಲಾಖೆ ಮಾಹಿತಿಯಂತೆ
ಮಾಂಡೌಸ್ ಚಂಡಮಾರುತ ಕರ್ನಾಟಕ ಮೂಲಕ ಅರಬ್ಬೀ ಸಮುದ್ರದ ಕಡೆ ಹೋಗಲಿದೆ. ಈ ಚಂಡಮಾರುತದ ಎಫೆಕ್ಟ್ ದಕ್ಷಿಣ ಜಿಲ್ಲೆಗಳಿಗೆ ಉಂಟಾಗಲಿದೆ. ಇಂದು ಮತ್ತು ನಾಳೆ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ. ಮಳೆ, ಚಳಿ ಮುಂದುವರಿಯುವ ಬಗ್ಗೆ ಮುನ್ಸೂಚನೆ ಇದೆ ಗುಜರಾತ್ ನಲ್ಲಿ ಮೋದಿ , ಶಾ ಮೋಡಿಯ ಅಸಲಿ ಕಥೆ !
ತಮಿಳುನಾಡಿನಲ್ಲಿ ಮಾಂಡಸ್ ಅಬ್ಬರ ಹೆಚ್ಚಾಗಿದೆ ಭಾರಿ ಮಳೆ ಸುರಿಯುತ್ತಿದೆ ಆ ರಾಜ್ಯದ 25 ಜಿಲ್ಲೆಗಳ ಶಾಲೆಗಳಿಗೆ ರಜೆ ನೀಡಲಾಗಿದೆ. ಮಾನವೀಯ ಮೌಲ್ಯಗಳೇ ನಿಜವಾದ ಮಾನವ ಹಕ್ಕು
ಬೆಂಗಳೂರು, ಚಾಮರಾಜನಗರ, ಕೋಲಾರ, ಮಂಡ್ಯ, ತುಮಕೂರು, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಇರಲಿದೆ. ಸದ್ಯ ಬೆಂಗಳೂರಿನ ಉಷ್ಣಾಂಶ 23 ರಿಂದ 22ಡಿಗ್ರಿ ಸೆಲ್ಸಿಯಸ್ ಗೆ ಇಳಿಕೆಯಾಗಿದೆ ಎಂದು ಹವಾಮಾನ ಇಲಾಖೆಯಿಂದ ಮಳೆಯ ಮುನ್ಸೂಚನೆ ನೀಡಿದೆ.
ಇಂದು ಮತ್ತು ನಾಳೆ ಕರಾವಳಿಯ ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ 6 ಎಂಎಂ ಮಳೆಯಾಗುವ ಸಾಧ್ಯತೆಯಿದೆ.
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
- ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್
- ರೇವಣ್ಣ ಅಪಹರಣ ಕೇಸ್ : ಎಸ್ಐಟಿ ವಿಶೇಷ ತಂಡದಿಂದ 40 ಕಡೆ ರೇಡ್
- ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ
- ಬಿಜೆಪಿ ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕೆ