- ಶಿಕ್ಷಣ ಇಲಾಖೆಯು ರಾಜ್ಯದ ಶಾಲಾ ಮಕ್ಕಳ ಬಿಸಿಯೂಟ ಸಮಯದ ಬದಲಾವಣೆ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದು, 1-5 ನೇ ತರಗತಿ ಮಕ್ಕಳಿಗೆ ಮಧ್ಯಾಹ್ನ 1 ಗಂಟೆಯಿಂದ 1.45 ರವರೆಗೆ ಬಿಸಿಯೂಟ ವಿತರಿಸಲು ಸೂಚನೆ ನೀಡಿದೆ.
ಶಾಲೆಗಳಲ್ಲಿ ಎಲ್ಲಾ ಮಕ್ಕಳನ್ನು ಒಟ್ಟಿಗೆ ಸಾಲಾಗಿ ನಿಲ್ಲಿಸಿ ಆಹಾರ ವಿತರಿಸುವುದು ಹಾಗೂ ಕಡಿಮೆ ಸಮಯದಲ್ಲಿ ಊಟ ಸ್ವೀಕರಿಸುವುದು, ಲೋಟ,ತಟ್ಟೆ ತೊಳೆಯುವಾಗ ನೂಕನುಗ್ಗಲು ತಡೆಗಟ್ಟುವುದಕ್ಕಾಗಿ 1 ರಿಂದ 5 ನೇ ತರಗತಿ ಮಕ್ಕಳಿಗೆ 1 ಗಂಟೆಯಿಂದ 1.45 ರವರೆಗೆ . 6 ರಿಂದ 10 ನೇ ತರಗತಿ ಮಕ್ಕಳಿಗೆ 2 ರಿಂದ 2.45 ರವರೆಗೆ ಬಿಸಿಯೂಟ ವಿತರಿಸಲು ಶಿಕ್ಷಣ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ. ಬಿಜೆಪಿ ಎಂಎಲ್ ಸಿ ಅಡಗೂರು ವಿಶ್ವನಾಥ್ ಕಾಂಗ್ರೆಸ್ ಸೇರುವುದು ಪಕ್ಕಾ
ರಾಜ್ಯ ಸರ್ಕಾರದ ಮೌಲ್ಯಮಾಪನ ಪ್ರಾಧಿಕಾರ ಮತ್ತು ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯವು ಶಾಲೆಗಳಲ್ಲಿ ಮಧ್ಯಾಹ್ನ ಉಪಹಾರ ಯೋಜನೆ ಮತ್ತು ಕ್ಷೀರಭಾಗ್ಯ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಮಾಡಿರುವ ವಿವಿಧ 20 ಶಿಫಾರಸುಗಳನ್ನು ಮಾಡಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು