ಹೊಸ ವರ್ಷಾಚರಣೆ ಹಾಗೂ ಸಂಚಾರ ದಟ್ಟಣೆ ಹಿನ್ನೆಲೆಯಲ್ಲಿ ಬೆಂಗಳೂರು – ಮೈಸೂರು ದಶಪಥ ಹೆದ್ದಾರಿಯ ಬೈಪಾಸ್ಗಳಲ್ಲಿ ವಾಹನಗಳ ಓಡಾಟಕ್ಕೆ ನಿರ್ಬಂಧ ಹೇರಲಾಗಿದೆ.
ಬಿಡದಿ , ರಾಮನಗರ ಹಾಗೂ ಚನ್ನಪಟ್ಟಣ ಬೈಪಾಸ್ಗಳಲ್ಲಿ ಇಂದು ಸಂಜೆ 5.30ರಿಂದ ನಾಳೆ ಬೆಳಿಗ್ಗೆ 4.30ರವರೆಗೆ ವಾಹನಗಳ ಓಡಾಟ ನಿರ್ಬಂಧಿಸಲಾಗಿದೆ.ಟಿಕೆಟ್ ಕಚ್ಚಾಟ – KPCC ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಫೈಟಿಂಗ್
ಅಂತೆಯೇ ಕುಂಬಳಗೋಡು ಫ್ಲೈ ಓವರ್ ಕೂಡಾ ಇಂದು ರಾತ್ರಿ 8 ರಿಂದ ಭಾನುವಾರ ಬೆಳಿಗ್ಗೆ 4:30ರವರೆಗೆ ಬಂದ್ ಆಗಿರಲಿದೆ.
ಹಳೇ ಹೆದ್ದಾರಿಯಲ್ಲಿ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆಅಪಾಘಾತ ಪ್ರಕರಣ ತಡೆಗಟ್ಟುವ ನಿಟ್ಟಿನಲ್ಲಿ ರಾಮನಗರ ಪೊಲೀಸರು ಕ್ರಮವಹಿಸಿದ್ದಾರೆ.
ರಾಮನಗರ ಜಿಲ್ಲಾದ್ಯಂತ ರಾತ್ರಿ 12:30ವರೆಗೆ ಮಾತ್ರ ಸಂಭ್ರಮಾಚರಣೆಗೆ ಅವಕಾಶ ನೀಡಲಾಗಿದೆ ಸಂಭ್ರಮಾಚರಣೆ ನೆಪದಲ್ಲಿ ಪುಂಡಾಟಿಕೆ ಮಾಡಿದರೆ ಎಫ್ಐಆರ್ ದಾಖಲಿಸುವ ಎಚ್ಚರಿಕೆ ನೀಡಲಾಗಿದೆ. ಜೊತೆಗೆ ರಾತ್ರಿ ಇಡೀ ಡ್ರಿಂಕ್ ಡ್ರೈವ್ ಬಗ್ಗೆ ನಿಗಾ ವಹಿಸಿ, ತೀವ್ರ ತಪಾಸಣೆ ನಡೆಸಲಾಗುವುದು ಎಂದು ರಾಮನಗರ ಎಸ್ಪಿ ಸಂತೋಷ್ ಬಾಬು ತಿಳಿಸಿದ್ದಾರೆ.
- ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ
- ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
- ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್
- ರೇವಣ್ಣ ಅಪಹರಣ ಕೇಸ್ : ಎಸ್ಐಟಿ ವಿಶೇಷ ತಂಡದಿಂದ 40 ಕಡೆ ರೇಡ್