ಬೆಂಗಳೂರಿನ ಸ್ಕೂಲ್ ವೊಂದರಲ್ಲಿ ಬಾಂಬ್ ಇಡಲಾಗಿದೆ. ಮಧ್ಯಾಹ್ನ ಊಟದ ವೇಳೆ ಬ್ಲಾಸ್ಟ್ ಆಗಲಿದೆ ಎಂದು ಇ-ಮೇಲ್ ಕಳುಹಿಸಿದ್ದ ಕೇಸ್ಗೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ಅಪ್ರಾಪ್ತ ಬಾಲಕನ ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದಾಗ ಮಾಹಿತಿ ಹೊರಹಾಕಿದ್ದಾನೆ.
ಜಸ್ಟ್ ಫನ್ಗಾಗಿ ಈ ಕೆಲಸ ಮಾಡಿದ್ದೀನಿ ಎಂದಿದ್ದಾನೆ ಎಂದು ಪೊಲೀಸರ ಬಳಿ ತಪ್ಪೊಪ್ಪಿಕೊಂಡಿದ್ದಾರೆ.ನಾಗಮಂಗಲ ತಾಲೂಕು ಆಫೀಸ್. ಗುಮಾಸ್ತೆ. ಉಮಾ ಅಮಾನತ್ತು
ಮತ್ತೊಂದು ಸ್ಕೂಲ್ ಅಲ್ಲಿ 8ನೇ ತರಗತಿ ಓದುತ್ತಾ ಇದ್ದ ಬಾಲಕ NAFL ಶಾಲೆಯ ಹುಡುಗನ ಜೊತೆ ಸ್ನೇಹ ಇತ್ತು. ಆತನ ಸ್ಕೂಲ್ಗೆ ಇ-ಮೇಲ್ ಮಾಡಿದ್ರೆ ಹೇಗಿರುತ್ತೆ ಪರಿಸ್ಥಿತಿ ಎನ್ನುವುದನ್ನು ನೋಡೋದಕ್ಕಾಗಿ ಬಾಲಕ ಮೇಲ್ ಮಾಡಿದ್ದನಂತೆ. ಗೂಗಲ್ ಅಲ್ಲಿ ಶಾಲೆಯ ಇ-ಮೇಲ್ ಐಡಿ ತೆಗೆದುಕೊಂಡು ಇ-ಮೇಲ್ ಮಾಡಿರೋದಾಗಿ ತಪ್ಪೊಪ್ಪಿಗೆ ಮಾಡಿಕೊಂಡಿದ್ದಾನೆ.
- ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ
- ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
- ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್
- ರೇವಣ್ಣ ಅಪಹರಣ ಕೇಸ್ : ಎಸ್ಐಟಿ ವಿಶೇಷ ತಂಡದಿಂದ 40 ಕಡೆ ರೇಡ್