March 12, 2026

Newsnap Kannada

The World at your finger tips!

Map karnataka flag

ಮಂಡ್ಯದಲ್ಲಿ ಮುಂದಿನ ವರ್ಷ 87 ನೇ ಕನ್ನಡ ಸಾಹಿತ್ಯ ಸಮ್ಮೇಳನ

Spread the love

ಮುಂದಿನ ವರ್ಷ ಮಂಡ್ಯದಲ್ಲಿ 87 ಸಾಹಿತ್ಯ ಸಮೇಳನದ ಆತಿಥ್ಯ ವಹಿಸಲು ಹಾವೇರಿಯಲ್ಲಿ ಇಂದು ನಿರ್ಧರಿಸಲಾಗಿದೆ.

ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.ಹಿರಿಯ ಪತ್ರಕರ್ತ ಕೆ.ಸತ್ಯನಾರಾಯಣ ಇನ್ನಿಲ್ಲ

ಚಿಕ್ಕಮಗಳೂರು, ಮಂಡ್ಯ, ಮೈಸೂರು ಸೇರಿದಂತೆ ವಿವಿಧ ಜಿಲ್ಲೆಗಳು ಸಮ್ಮೇಳನದ ಆತಿಥ್ಯಕ್ಕೆ ಮನವಿ ಸಲ್ಲಿಸಿದ್ದವು. ಅಂತಿಮವಾಗಿ ಮಂಡ್ಯಕ್ಕೆ ಆತಿಥ್ಯ ವಹಿಸಲಾಯಿತು

1994 ರಲ್ಲಿ ಮಂಡ್ಯದಲ್ಲಿ ಚದುರಂಗ ಅವರ ಸಮ್ಮೇಳನಾಧ್ಯಕ್ಷತೆಯಲ್ಲಿ ಅಖಿಲ ಭಾರತ ಸಮ್ಮೇಳನ ನಡೆದಿದ್ದನ್ನು ಸ್ಮರಿಸಬಹುದು.

error: Content is protected !!