February 23, 2026

Newsnap Kannada

The World at your finger tips!

police 1

ಮಂಡ್ಯ: ಎತ್ತಿನ ಗಾಡಿ ಓಟದಲ್ಲಿ ಗಾಡಿ ಹರಿದು ವ್ಯಕ್ತಿ ಬಲಿ: ಮತ್ತೊಬ್ಬನಿಗೆ ಗಾಯ

Spread the love

ಎತ್ತಿನಗಾಡಿ ಓಟದ ಸ್ಪರ್ಧೆಗೆ ವ್ಯಕ್ತಿ ಬಲಿಯಾಗಿದ್ದಾನೆ ಮತ್ತೊಬ್ಬನ ಸ್ಥಿತಿ ಗಂಭೀರ.ಸ್ಪರ್ಧೆ ವೀಕ್ಷಿಸುತ್ತಿದ್ದವರ ಮೇಲೆ ಹರಿದ ಎತ್ತಿನಗಾಡಿ. ವ್ಯಕ್ತಿ ಸಾವು, ಬಾಲಕನ ಸ್ಥಿತಿ ಗಂಭೀರವಾಗಿದೆ.

ಮಂಡ್ಯ ಸಮೀಪದ ಚಿಕ್ಕಮಂಡ್ಯದಲ್ಲಿ ಈ ಘಟನೆ ಜರುಗಿದೆ.ಮಳವಳ್ಳಿಯಲ್ಲಿ ಕಲಾವಿದ ನಾಟಕ ಮಾಡುವಾಗಲೇ ಹೃದಯಾಘಾತದಿಂದ ಸಾವು

WhatsApp Image 2023 01 08 at 8.31.15 PM

ಎರಡು ದಿನಗಳಿಂದ ನಡೆಯುತ್ತಿದ್ದ ಅಂತರರಾಜ್ಯ ಮಟ್ಟದ ಜೋಡಿ ಎತ್ತಿನಗಾಡಿ ಓಟದ ಸ್ಪರ್ಧೆ ನಡೆಯುತ್ತಿತ್ತು.

ಕೀಲಾರ ಗ್ರಾಮದ ನಾಗರಾಜು(42) ಮೃತ ದುರ್ದೈವಿ. ಹುಲಿವಾನ ಗ್ರಾಮದ ಮತ್ತೊಬ್ಬ ಯುವಕನ ಸ್ಥಿತಿ ಗಂಭೀರವಾಗಿದೆ.

ಸ್ಪರ್ಧೆ ವೇಳೆ ವೀಕ್ಷಕರತ್ತ ನುಗ್ಗಿದ ಎತ್ತಿನಗಾಡಿ. ಗಾಡಿ ಚಕ್ರಕ್ಕೆ ಸಿಲುಕಿ ನಾಗರಾಜು ಸಾವು.ಎತ್ತಿನ ಕಾಲಿಗೆ ಸಿಲುಕಿ ಗಂಭೀರ ಸ್ಥಿತಿಯಲ್ಲಿರುವ ಬಾಲಕ.

ಗಾಯಾಳು ಬಾಲಕನಿಗೆ ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಡ್ಯ ಸೆಂಟ್ರಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

error: Content is protected !!