ಮಂಡ್ಯದಲ್ಲಿ ಹಳಿ ದಾಟುವಾಗ ರೈಲಿಗೆ ಸಿಲುಕಿ ಇಬ್ಬರು ಮಹಿಳೆಯರು ದಾರುಣ ಸಾವಿಗೀಡಾಗಿರುವ ಘಟನೆ ರೈಲು ನಿಲ್ದಾಣದಲ್ಲಿ ನಡೆದಿದೆ.
ಮೈಸೂರಿನಿಂದ ಬೆಂಗಳೂರಿಗೆ ಮಾಲ್ಗುಡಿ ಎಕ್ಸ್ಪ್ರೆಸ್ ಹೊರಟಿತ್ತು. ಈ ವೇಳೆ ಇಬ್ಬರು ಮಹಿಳೆಯರು ಹಳಿ ದಾಟುತ್ತಿದ್ದರು. ಆಗ ಈ ದುರಂತ ಸಂಭವಿಸಿದೆ.ಇದನ್ನು ಓದಿ -2 ಸಾವಿರ, ಮದ್ಯದ ಬಾಟಲಿ ಸ್ವೀಕರಿಸುತ್ತಿದ್ದ ವೇಳೆ ಸರ್ವೇಯರ್ ಲೋಕಾಯುಕ್ತ ಬಲೆಗೆ
ಈ ಮಹಿಳೆಯರು ಕಾಚಿಗುಡ ಎಕ್ಸ್ಪ್ರೆಸ್ನಲ್ಲಿ ಪ್ರಯಾಣ ಮಾಡಿದ್ದರು. ಮಂಡ್ಯದಲ್ಲಿ ಇಳಿದುಕೊಂಡು ರೈಲು ಹಳಿ ದಾಟುತ್ತಿದ್ದಾಗ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ. ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು