ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಎಸ್ಪಿ ದರ್ಜೆಯ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.ವಾರದೊಳಗೆ ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ: HDK
ಡಿ. ಕಿಶೋರ್ ಬಾಬು (ನಿಸ್ತುಂತು),
ಚನ್ನಬಸವಣ್ಣ ಲಂಗೋಟಿ ( ಬೀದರ್),
ಎಸ್.ಪಿ
ಹೃಷಿಕೇಶ್ ಭಗವಾನ್ (ಗುಪ್ತವಾರ್ತೆ),
ಎ. ವಿಕ್ರಂ (ದಕ್ಷಿಣ ಕನ್ನಡ ಜಿಲ್ಲೆ) ಅವರನ್ನು ವರ್ಗಾವಣೆ ಮಾಡಲಾಗಿದೆ.
ಆರು ಮಂದಿ ಐಎಎಸ್
ಎಸ್. ಪೂವಿತಾ (ಚಾಮರಾಜನಗರ ಜಿ.ಪಂ. ಸಿಇಒ),
ಕೆ.ಎಂ. ಗಾಯಿತ್ರಿ (ಮೈಸೂರು ಜಿ.ಪಂ. ಸಿಇಒ),
ಬಿ.ಆರ್. ಪೂರ್ಣಿಮಾ (ಹಾಸನ ಜಿ.ಪಂ. ಸಿಇಒ),
ಜಿ. ಲಿಂಗಮೂರ್ತಿ (ಆರೋಗ್ಯ ಮತ್ತು ಕು.ಕ. ಇಲಾಖೆಯ ವಿಶೇಷಾಧಿಕಾರಿ ಮತ್ತು ಉಪ ಕಾರ್ಯದರ್ಶಿ),
ಬಿ. ಸದಾಶಿವ ಪ್ರಭು ( ವಿಜಯಪುರ ಜಿ.ಪಂ. ಸಿಇಒ),
ರಾಹುಲ್ ಶರಣಪ್ಪ ಶಂಕನೂರು (ಬಳ್ಳಾರಿ ಜಿ.ಪಂ. ಸಿಇಒ) ಅವರನ್ನು ವರ್ಗಾವಣೆ ಮಾಡಲಾಗಿದೆ.
- ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ
- ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
- ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್
- ರೇವಣ್ಣ ಅಪಹರಣ ಕೇಸ್ : ಎಸ್ಐಟಿ ವಿಶೇಷ ತಂಡದಿಂದ 40 ಕಡೆ ರೇಡ್