ಬ್ರಾಹ್ಮಣತ್ವವನ್ನು ಯಾರು ಪಾಲಿಸುತ್ತಾರೋ ಅವರೇ ನಿಜ ಬ್ರಾಹ್ಮಣರು ಎಂದು ಶಾಸಕ ಡಿ.ಸಿ ತಮ್ಮಣ್ಣ ಹೇಳಿದರು.
ಮದ್ದೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ತಮ್ಮಣ್ಣ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಯಾವುದೇ ಜಾತಿಯ ಬಗ್ಗೆ ಹೀನಾಯವಾಗಿ ಮಾತಾಡಬಾರದು ಎಂದರು
ಬ್ರಾಹ್ಮಣರು ಈ ದೇಶಕ್ಕೆ ಸಂಸ್ಕಾರ ಕೊಟ್ಟಿದ್ದಾರೆ.ರಾಷ್ಟ್ರಕವಿ ಡಾ.ಜಿ.ಎಸ್. ಶಿವರುದ್ರಪ್ಪ
ಉತ್ತಮ ಗುಣಗಳನ್ನು ರೂಢಿಸಿಕೊಂಡು ಬ್ರಾಹ್ಮಣತ್ವ ಪಡೆದವರು.ಯಾವ ಜಾತಿಗೆ ಸೇರಿದ್ದರೂ ಆತ ಬ್ರಾಹ್ಮಣ ಎಂದು ಹೇಳಿದರು
ಬ್ರಾಹ್ಮಣತ್ವ ಬೇರೆ ಬ್ರಾಹ್ಮಣ ಜಾತಿಯೇ ಬೇರೆ. ಕುಮಾರಸ್ವಾಮಿಯವರು ಯಾವ ಅರ್ಥದಲ್ಲಿ ಈ ಹೇಳಿಕೆ ನೀಡಿದ್ದಾರೆ ಎಂಬುದು ಗೊತ್ತಿಲ್ಲ ಎಂದು ತಿಳಿಸಿದರು
ಇನ್ನು ನಾನಂತೂ ಬ್ರಾಹ್ಮಣರ ವಿರೋಧಿ ಅಲ್ವೇ ಅಲ್ಲ. ಜಾತಿ ವಿಚಾರಗಳ ಬಗ್ಗೆ ನಾವು ಕಡಿಮೆ ಮಾತನಾಡಬೇಕು. ನಾನು ಬ್ರಾಹ್ಮಣರ ಸಂಸ್ಕೃತಿಯನ್ನು ಬಹಳ ಇಷ್ಟಪಡುತ್ತೇನೆ. ಬ್ರಾಹ್ಮಣತ್ವವನ್ನು ಯಾರು ಪಾಲಿಸುತ್ತಾರೋ ಅವರೇ ಬ್ರಾಹ್ಮಣರು ಎಂದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು