ಮೀನು ಹಿಡಿಯಲು ತೆರಳಿದ್ದ ಬಾಲಕರು ಕಾವೇರಿ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡ್ಲೂರು ಗ್ರಾಮದಲ್ಲಿ ನಡೆದಿದೆ.
ಪೃಥ್ವಿ (7), ಪ್ರಜ್ವಲ್ (4) ಮೃತ ಬಾಲಕರು. ಮೃತ ದುರ್ವೈವಿಗಳು.30 ವರ್ಷವಾದ್ರೂ ವಧು ಕರುಣಿಸದ ‘ಮಾದಪ್ಪನ ಕಡೆ ಬ್ರಹ್ಮಚಾರಿಗಳ ನಡೆ’
ಇಂದು ಬೆಳಗ್ಗೆ ಕೂಡ್ಲುರು ಗ್ರಾಮದ ಬಳಿ ಮಾವಿನತೋಪು ಸಮೀಪ ಕಾವೇರಿ ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದರು. ಈ ಸಂದರ್ಭ ಆಕಸ್ಮಿಕವಾಗಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿದ್ದಾರೆ.
ಕೂಡ್ಲುರು ನಿವಾಸಿ ಕೂಲಿ ಕಾರ್ಮಿಕ ನಾಗರಾಜ್ ಎಂಬವರ ಪುತ್ರ ಪೃಥ್ವಿ, ಆಟೋ ಚಾಲಕ ಸತೀಶ್ ಎಂಬವರ ಪುತ್ರ ಪ್ರಜ್ವಲ್ ಇಬ್ಬರು ಸಂಬಂಧದಲ್ಲಿ ಸಹೋದರರಾಗಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು