ಐಜಿ ರೂಪ ಸೇರಿದಂತೆ ಮಾಧ್ಯಮಗಳು, ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗವಾಗಿ ರೋಹಣಿ ಸಿಂಧೂರಿ ವಿರುದ್ಧ ಯಾವುದೇ ಹೇಳಿಕೆ ನೀಡದಂತೆ ಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಬೆಂಗಳೂರಿನ 74 ನೇ ಸಿಟಿ ಸಿವಿಲ್ ಕೋರ್ಟ್ ಈ ನಿರ್ಭಂಧ ವಿಧಿಸಿ ರೋಹಿಣಿ ಪರ ಆದೇಶ ನೀಡಿದೆ. ಈ ಆದೇಶದಿಂದ ರೋಹಿಣಿಗೆ ಬಿಗ್ ರಿಲೀಫ್ ಸಿಕ್ಕಿದೆ.ಗ್ರಾಮೀಣ ಬಸ್ ಪಾಸ್ ಶೀಘ್ರ ಈಡೇರಿಕೆ : ಸಿಎಂ ಬೊಮ್ಮಾಯಿ ಖಚಿತ ಭರವಸೆ
ಸಿಂಧೂರಿ ವಿರುದ್ದ ರೂಪ ಯಾವುದೇ ಆರೋಪ ಅಥವಾ ಮಾನಹಾನಿಕರ ಹೇಳಿಕೆ ನೀಡದಂತೆ ತಾಕೀತು ಮಾಡಿರುವ ಕೋರ್ಟ್ ರೂಪ ಸೇರಿ ಕೆಲವರಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ
ಈ ಸಂಬಂಧ ವಿಚಾರಣೆಯನ್ನು ಮಾರ್ಚ್ 7 ರಂದು ನಡೆಸಲು ಕೋರ್ಟ್ ಆದೇಶಿಸಿದೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ