ಆರೋಗ್ಯ ಸಚಿವ ಡಾ. ಕೆ ಸುಧಾಕರ್ 15,000 ರು ಕೋಟಿ ಲೂಟಿ ಮಾಡಿದ್ದರೂ ಈ ಬಗ್ಗೆ ಯಾರೂ ಮಾತಾಡಲಿಲ್ಲ ಎಂದು ಮಾಜಿ ಸಚಿವ ಹೆಚ್ ವಿಶ್ವನಾಥ್ ಬೆಂಗಳೂರಿನಲ್ಲಿ ಆರೋಪಿಸಿದರು.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ವಿಶ್ವನಾಥ ಆರೋಗ್ಯ ಸಚಿವ ಡಾ ಕೆ ಸುಧಾಕರ್ 15,000 ರುಕೋಟಿ ಲೂಟಿ ಹೊಡೆದ ಬಗ್ಗೆ ಯಾರಾದರೂ ಮಾತಾಡಿದರೆ ಅಂತ ಕೇಳಿದರು. ಮಾ. 12 ರಂದು ಬೆಂಗಳೂರು – ಮೈಸೂರು ಸಂಚಾರ ಸಂಪೂರ್ಣ ರದ್ದು : ಪರ್ಯಾಯ ಮಾರ್ಗ ಇಲ್ಲಿದೆ
ಹೆಚ್ ವಿಶ್ವನಾಥ್ ಅವರು ಪಕ್ಷ ತೊರೆದು ಕಾಂಗ್ರೆಸ್ ಸೇರಲಿರುವ ವಿಷಯ ಬಹಿರಂಗವಾದ ನಂತರವೇ ಆರೋಪ ಮಾಡಿದರು. ಶೂಟಿಂಗ್ ವೇಳೆ ಅವಘಡ: ಅಮಿತಾಭ್ ಬಚ್ಚನ್ ಗೆ ಗಂಭೀರ ಗಾಯ
ಪ್ರತಿದಿನ ಒಬ್ಬೊಬ್ಬ ಬಿಜೆಪಿ ನಾಯಕನ ಮೇಲೆ ಹರಿಹಾಯುವುದು ಯಾಕೆ ಅಂತ ಕನ್ನಡಿಗರಿಗೆ ಅರ್ಥವಾಗುತ್ತಿಲ್ಲ. ಪಕ್ಷದಲ್ಲಿರುವಾಗ ಅವರು ಯಾರ ಬಗ್ಗೆಯೂ ಮಾತಾಡುತ್ತಿರಲಿಲ್ಲ.ಈಗ ಆರೋಗ್ಯ ಸಚಿವ ಡಾ ಕೆ ಸುಧಾಕರ್ ಅವರನ್ನು ಟಾರ್ಗೆಟ್ ಮಾಡಿ, ಅವನು ರೂ. 15,000 ಕೋಟಿ ಲೂಟಿ ಹೊಡೆದ ಬಗ್ಗೆ ಯಾರಾದರೂ ಮಾತಾಡಿದರೆ ಎಂದು ಪ್ರಶ್ನೆ ಮಾಡಿದರು
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ