January 29, 2026

Newsnap Kannada

The World at your finger tips!

pension , British , BJP

ಟಿಪ್ಪು ವಂಶಸ್ಥರು ಬ್ರಿಟಿಷರಿಂದ ಪಿಂಚಣಿ ಪಡೆದ ದಾಖಲೆ ; ಮಂಡ್ಯ ಬಿಜೆಪಿಯಿಂದ ಬಿಡುಗಡೆ

Spread the love

ಮಂಡ್ಯ ಬಿಜೆಪಿ ಯುವ ಮೋರ್ಚಾ ಟಿಪ್ಪು ಸುಲ್ತಾನ್ ಸಂಬಂಧ ಮಾಹಿತಿಯೊಂದನ್ನು ಬಿಡುಗಡೆ ಮಾಡಿದ್ದು, ಟಿಪ್ಪುನನ್ನ ಹೊಡೆದು ಕೊಂದಿದ್ದ ಉರಿ ಗೌಡ ದೊಡ್ಡ ನಂಜೇಗೌಡ ಮಹಾದ್ವಾರ ನಿರ್ಮಾಣ ಶತ ಸಿದ್ದ ಎಂಬ ದಾಖಲೆ ಬಿಡುಗಡೆ ಮಾಡಿದೆ.

WhatsApp Image 2023 03 14 at 2.45.35 PM

ಟಿಪ್ಪು ಸುಲ್ತಾನ್ನ 12 ನೇ ಪುತ್ರ ಗುಲಾಮ್ ಮೊಹಮ್ಮದ್ ಬ್ರಿಟಿಷರಿಗೆ ಬರೆದ ಪತ್ರವನ್ನು ಬಿಜೆಪಿ ಯುವ ಮೋರ್ಚಾ ಬಿಡುಗಡೆ ಮಾಡಿದೆ. ಟಿಪ್ಪು ವಂಶಸ್ಥರು 60 ಕ್ಕೂ ಹೆಚ್ಚು ವರ್ಷಗಳ ಕಾಲ ಪಿಂಚಣಿ ಪಡೆದಿರುವ ಸಾಕ್ಷಿ ಇದ್ದು, ಬಿಜೆಪಿ ಬಹಿರಂಗ ಮಾಡಿದೆ.ಇದನ್ನು ಓದಿ –ಫೋನಲ್ಲಿ ಮಾತನಾಡುತ್ತಿದ್ದ ಮೆಡಿಕಲ್ ಶಾಪ್ ಮಾಲಿಕನಿಗೆ ಹೃದಯಾಘಾತ ; ಸಾವು

error: Content is protected !!