ಕೆಪಿಟಿಸಿಎಲ್ ಹಾಗೂ ಎಸ್ಕಾಂ ನೌಕರರ ವೇತನವನ್ನು ಶೇ. 20 ರಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಅದೇಶಿಸಿದೆ. 2022 ರ ಏಪ್ರಿಲ್ ನಿಂದ ಪೂರ್ವನ್ವಯವಾಗುವಂತೆ ಶೇ. 20 ರಷ್ಟು ವೇತನ ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ.
ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಕೆಪಿಟಿಸಿಎಲ್ ಹಾಗೂ ಎಸ್ಕಾಂ ನೌಕರರು ಪ್ರತಿಭಟನೆಗೆ ಮುಂದಾಗಿದ್ದರು. ಟೋಲ್ ದರ ವಸೂಲಿ: KSRTC ಬಸ್ ಟಿಕೆಟ್ ದರ ಏರಿಕೆ? ಯಾವ ಬಸ್ ಗೆ ಎಷ್ಟು ದರ ? ಮಾಹಿತಿ ಇಲ್ಲಿದೆ
ಈ ಪ್ರತಿಭಟನೆಗೆ ಮಣಿದ ರಾಜ್ಯ ಸರ್ಕಾರ ಕೆಪಿಟಿಸಿಎಲ್ ಹಾಗೂ ಎಸ್ಕಾಂ ನೌಕರರ ವೇತನ ಹೆಚ್ಚಳ ಮಾಡಿದೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ