ಅನಾರೋಗ್ಯದ ಹಿನ್ನೆಲೆಯಲ್ಲಿ ಎಚ್ ಡಿ ದೇವೇಗೌಡರ 100 ಕಿಮಿ ರೋಡ್ ಶೋ ಕಾರ್ಯಕ್ರಮ ರದ್ದಾಗಿದೆ.
ಪಂಚರತ್ನ ರಥಯಾತ್ರೆಯ ಸಮಾರೋಪ ಕಾರ್ಯಕ್ರಮ ನಡೆಯುವ ಮೊದಲು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ನೇತೃತ್ವದಲ್ಲಿ ನಡೆಯಬೇಕಿದ್ದ 100 ಕಿ.ಮೀ ರೋಡ್ ಶೋ ವೈದ್ಯರ ಸಲಹೆ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ.
ರೋಡ್ ಶೋ ಬದಲಿಗೆ ಕೇವಲ ಸಮಾರೋಪ ಸಮಾರಂಭ ಮಾಡಲು ನಿರ್ಧರಿಸಲಾಗಿದೆ. ಸಮಾರೋಪ ಸಮಾರಂಭದಲ್ಲಿ ಹೆಚ್.ಡಿ.ದೇವೇಗೌಡರು ಪಾಲ್ಗೊಳ್ಳಲಿದ್ದಾರೆ.
ರೋಡ್ ಶೋ ರದ್ದುಗೊಳಿಸಿರುವ ಬಗ್ಗೆ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ವೈದ್ಯರ ಸಲಹೆ ಮೇರೆಗೆ 100 ಕಿಮೀ ರೋಡ್ ಶೋ ರದ್ದು ಮಾಡಲಾಗಿದೆ. ದೇವೇಗೌಡರ ಆರೋಗ್ಯ ಸ್ಥಿತಿ ಸರಿಯಿಲ್ಲ.
ವೈದ್ಯರು ಈ ಸಮಯದಲ್ಲಿ ಇಷ್ಟು ದೊಡ್ಡ ರೋಡ್ ಶೋ ಬೇಡ ಅಂತಾ ಹೇಳಿದ್ದಾರೆ. ಹೀಗಾಗಿ ರೋಡ್ ಶೋ ರದ್ದು ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಸಮಾವೇಶ ಜಾಗದಲ್ಲಿ 2ರಿಂದ 3 ಕಿ.ಮೀ ರೋಡ್ ಶೋ ಮಾಡ್ತೀವಿ ಅಷ್ಟೆ. ಮೈಸೂರಿನಲ್ಲಿ ನಿಗದಿಯಂತೆ ಸಮಾರಂಭ ಸಮಾರಂಭ ನಡೆಯುತ್ತದೆ ಎಂದು ಹೇಳಿದ್ದಾರೆ.ಇದನ್ನು ಓದಿ –ಬಿಜೆಪಿಯಿಂದ ‘ಸೈಲೆಂಟ್ ಸುನೀಲ್’ ಸದಸ್ಯತ್ವ ರದ್ದು
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು