February 24, 2026

Newsnap Kannada

The World at your finger tips!

WhatsApp Image 2021 11 14 at 1.35.29 PM

ರಾಜ್ಯ ರಾಜಕಾರಣಕ್ಕೆ ರಮ್ಯಾ ಎಂಟ್ರಿ : ಚನ್ನಪಟ್ಟಣ /ಪದ್ಮನಾಭ ನಗರದಿಂದ ಕಣಕ್ಕಿಳಿಸಲು ಚಿಂತನೆ

Spread the love

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ನಟಿ ರಮ್ಯಾ ಅವರನ್ನು ರಾಜ್ಯ ರಾಜಕಾರಣಕ್ಕೆ ತರಲು ವೇದಿಕೆ ಸಿದ್ದತೆ ಮಾಡುತ್ತಿದೆ.

ನವದೆಹಲಿಯಲ್ಲಿ ನಡೆದ ಕಾಂಗ್ರೆಸ್ ಚುನಾವಣೆ ಸಮಿತಿಯಲ್ಲಿ ರಮ್ಯಾ ರಾಜಕಾರಣದ ಪ್ರವೇಶದ ಬಗ್ಗೆ ಗಂಭೀರ ಚರ್ಚೆ ನಡೆದಿದೆ. ಬೆಂಗಳೂರು ಶೋಭಾ ಡೆವಲಪರ್ಸ್‌ ಕಚೇರಿಗಳ ಮೇಲೆ ITಅಧಿಕಾರಿಗಳ ದಾಳಿ

ರಮ್ಯಾರನ್ನು ಪದ್ಮನಾಭನಗರ ಅಥವಾ ಚನ್ನಪಟ್ಟಣ ಕ್ಷೇತ್ರದಲ್ಲಿ ಕಣಕ್ಕಿಳಿಸಲು ಪ್ಲಾನ್ ಮಾಡಲಾಗಿದೆ, ಈ ಬಗ್ಗೆ ಇಂದು ನಡೆಯುವ ರಾಜ್ಯ ಕಾಂಗ್ರೆಸ್ ಪಕ್ಷದ ಸಭೆಯಲ್ಲಿ ನಿರ್ಧಾರವಾಗುವ ಸಾಧ್ಯತೆ ಇದೆ.

ಮೈಸೂರು, ಮಂಡ್ಯ ಭಾಗದಲ್ಲಿ ಒಕ್ಕಲಿಗರ ಮತಗಳನ್ನು ಸೆಳೆಯಲು ಮುಂದಾಗಿರುವ ಕಾಂಗ್ರೆಸ್ ರಮ್ಯಾರನ್ನು ಕಣಕ್ಕಿಳಿಸಲು ಚಿಂತನೆ ಮಾಡಲಾಗಿದೆ. ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ನಟಿ, ಮಾಜಿ ಸಂಸದೆ ರಮ್ಯಾ ಅವರು ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿಯಾಗಿತ್ತು. ಈ ಬಗ್ಗೆ ಕಾಂಗ್ರೆಸ್ ತೀರ್ಮಾನ ಕೈಗೊಳ್ಳಲಿದೆ.

error: Content is protected !!