ವಿಧಾನಸಭೆ ಚುನಾವಣೆ ಚುನಾವಣೆ ಬೆನ್ನಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಯುವ ಸಮಾವೇಶ ಕಾಂಗ್ರೆಸ್ 4 ನೇ ಗ್ಯಾರೆಂಟಿ ಘೋಷಿಸಿದೆ.
ರಾಜ್ಯದ ಪದವೀಧರರಿಗೆ ಮಾಸಿಕ 3 ಸಾವಿರ ಹಣ, ಡಿಪ್ಲೋಮಾ ಪದವೀಧರರಿಗೆ ಮಾಸಿಕ 1500 ರೂ ಹಣ ನೀಡುತ್ತೇವೆ ಎಂದು ಕಾಂಗ್ರೆಸ್ ನಾಯಕರು ಘೋಷಿಸಿದರು.
ಬೆಳಗಾವಿಯಲ್ಲಿ ಯುವ ಕಾಂಗ್ರೆಸ್ ಸಮಾವೇಶದಲ್ಲಿ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್ ಮತ್ತಿತರರಿದ್ದಾರೆ. ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಯುವ ಕ್ರಾಂತಿ ಸಮಾವೇಶ ನಡೆಯುತ್ತಿದೆ.
ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಂದು ರಾಜ್ಯಕ್ಕೆ ಭೇಟಿ ಭೇಟಿ ನೀಡಿದ್ದು, ವಿಶೇಷ ವಿಮಾನದ ಮೂಲಕ ದೆಹಲಿಯಿಂದ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.
ಕಮಲ ಕೆಸರಿನಲ್ಲಿದ್ರೆ ಚೆಂದ, ತೆನೆ ಹೊಲದಲ್ಲಿದ್ರೆ ಚೆಂದ, ಧಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿರಬೇಕು ಎಂದು ಹೇಳುವ ಮೂಲಕ ಡಿ.ಕೆ ಶಿವಕುಮಾರ್ ಈ ಬಾರಿ ಕಾಂಗ್ರೆಸ್ ಗೆ ಮತ ಹಾಕಿ ಗೆಲ್ಲಿಸಿ ಎಂದರು.
ಬೆಳಗಾವಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಡಿಕೆಶಿ ಐದೊಂದು ಐತಿಹಾಸಿಕ ಕಾರ್ಯಕ್ರಮವಾಗಿದೆ. ಕಾಂಗ್ರೆಸ್ ಶಕ್ತಿಯೇ ದೇಶದ ಶಕ್ತಿ ಎಂದು ಡಿ.ಕೆ ಶಿವಕುಮಾರ್ ಹೇಳಿದರು.
- ಹೆಚ್.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್ ಆಸ್ಪತ್ರೆಗೆ ಶಿಫ್ಟ್!
- ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಸರ್ಕಾರಿ ನೌಕರರು ಸಾವು
- Lok Sabha Election 2024 : ಕರ್ನಾಟಕದಲ್ಲಿ ಶೇ. 9.45% ರಷ್ಟು ಮತದಾನ
- ಪ್ರಜ್ವಲ್ ಮಾತ್ರವಲ್ಲ , ತುಂಬ ರಾಜಕಾರಣಿಗಳ ವಿಡಿಯೋಗಳು ಸದ್ಯದಲ್ಲೇ ಹೊರಬರಲಿದೆ : ಕೆ ಎಸ್ ಈಶ್ವರಪ್ಪ
- ರಾಜ್ಯ ಸರ್ಕಾರವೇ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಲು ಹೊಣೆ : ಪ್ರಧಾನಿ ನರೇಂದ್ರ ಮೋದಿ