ಚುನಾವಣೆ ಕಾವು ಏರುತ್ತಿದೆ ಮತದಾರರ ಸೆಳೆಯಲು ಗಿಫ್ಟ್ ಪಾಲಿಟಿಕ್ಸ್ ಶುರುವಾಗಿದೆ.
ಮಂಡ್ಯದಲ್ಲಿ ಮತದಾರರಿಗೆ ಹಂಚಲು ಸಾಗಿಸುತ್ತಿದ್ದ 35 ಲಕ್ಷ ರೂ ಮೌಲ್ಯದ ಕುಕ್ಕರ್ ಗಳನ್ನು ನಾಗಮಂಗಲ ತಾಲೂಕಿನ ಕದಬಳ್ಳಿ ಚೆಕ್ ಪೋಸ್ಟ್ ಬಳಿ ಜಪ್ತಿ ಮಾಡಲಾಗಿದೆ.
ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿ ಮೂಲಕ ಕಂಟೇನರ್ ಲಾರಿನಲ್ಲಿ ಸಾಗಿಸುತ್ತಿದ್ದ ವೇಳೆ ತಪಾಸಣೆ ಮಾಡಿದಾಗ ಕುಕ್ಕರ್ ಗಳು ಪತ್ತೆಯಾಗಿವೆ.
ಶೃಂಗೇರಿ ಶಾಸಕ ಜಿ.ಡಿ ರಾಜೇಗೌಡ ಅವರಿಗೆ ಸೇರಿದ ಕುಕ್ಕರ್ ಗಳು ಇವಾಗಿದ್ದು ಕ್ಷೇತ್ರದ ಮತದಾರರಿಗೆ ಹಂಚಲು ಬಾಳೆಹೊನ್ನೂರಿನಿಂದ ಖರೀದಿಸಿ ತೆಗೆದುಕೊಂಡು ಬರುತ್ತಿದ್ದರು. ಪೊಲೀಸರು ತಪಸಾಣೆ ನಡೆಸಿದಾಗ ಕುಕ್ಕರ್ ಮತ್ತು ಹಣವನ್ನು ಜಪ್ತಿ ಮಾಡಲಾಗಿದೆ.
ಈ ವೇಳೆ ಶಾಸಕ ಹಾಗೂ ಅಂಗಡಿ ಮಾಲೀಕ ವಿರುದ್ಧ ಬಿಂಡಿಗನವಿಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಇದನ್ನು ಓದಿ –ಗ್ರಾಮ ಲೆಕ್ಕಿಗ ಯುವತಿ ನೇಣು ಬಿಗಿದುಕೊಂಡ ಆತ್ಮಹತ್ಯೆ
- ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು
- ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ
- ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ