ಬೆಂಗಳೂರಲ್ಲಿ ಮಂಗಳವಾರ ಸಂಜೆ ಭಾರಿ ಮಳೆ ಸಿಂಚನವಾಗಿದೆ. 6 ಸೆಂಟರ್ ನಷ್ಟು ಮಳೆಯಾಗಿದೆ.
ಶಖೆಯಿಂದ ಧಗಧಗಿಸುತ್ತಿದ್ದ ನಗರಕ್ಕೆ ಇಂದು ಸಂಜೆ ವೇಳೆಗೆ ಕೂಲ್ ಕೂಲ್ ಆಗಿದೆ.
ಬೆಂಗಳೂರು ಗ್ರಾಮೀಣ ಜಿಲ್ಲೆಯ ದೇವನಳ್ಳಿಯಲ್ಲಿ ಭಾರೀ ಅನಾಹುತ ಸೃಷ್ಟಿಯಾಗಿದೆ.
ಭಾರೀ ಮಳೆಯಿಂದ ರಸ್ತೆಯ ತುಂಬೆಲ್ಲಾ ನೀರು ನಿಂತು ಅನಾಹುತ ಸೃಷ್ಟಿಯಾಗಿದೆ. ದೇವನಹಳ್ಳಿ ಮತ್ತು ಬೂದಿಗೆರೆಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಜಲಾವೃತಗೊಂಡಿದೆ.
ರಸ್ತೆಯ ತುಂಬೆಲ್ಲಾ ನೀರು ತುಂಬಿಕೊಂಡ ಕಾರಣ ವಾಹನ ಸವಾರರು ಪರದಾಟ ನಡೆಸುವಂತಾಯಿತು.
ನೀರಿನ ರಭಸಕ್ಕೆ ನಡು ರಸ್ತೆಯಲ್ಲಿಯೇ ಕಾರುಗಳು ಮತ್ತು ಆಟೋಗಳು ನಿಂತಿವೆ. ಅವಾಂತರ ಸೃಷ್ಠಿಯಾಗಿದೆ.ಮೇಲುಕೋಟೆಗೆ ಕಾಂಗ್ರೆಸ್ ಅಭ್ಯರ್ಥಿ ಹಾಕಲ್ಲ: ದರ್ಶನ್ ಬೆಂಬಲ
- ಇಬ್ಬರು ಮಕ್ಕಳು ಬಿಸಿಲ ಝಳಕ್ಕೆ ಬಲಿ
- ರಾಜ್ಯದಲ್ಲಿ ಇಂದಿನಿಂದ ನರೇಂದ್ರ ಮೋದಿ ಪ್ರಚಾರ
- ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ
- ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರು ಬರಪರಿಹಾರ ಘೋಷಣೆ
- 14 ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರದಲ್ಲಿ ಹೆಚ್ಚು ಮತದಾನ: ಮಂಡ್ಯದಲ್ಲಿ ಶೇ 81.67 ರಷ್ಟು. ಮತದಾನ
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ