ಕಾಂಗ್ರೆಸ್ ಟಿಕೆಟ್ ವಂಚಿತರಾದ ವೈವಿಎಸ್ ದತ್ತ ಅವರಿಗೆ ಪಕ್ಷೇತರರಾಗಿ ಸಲಹೆ ನೀಡಿದ ಅಭಿಮಾನಿಗಳಲ್ಲಿ ಒಂದು ವಾರ ಕಾಲಾವಕಾಶ ಕೇಳಿದ್ದಾರೆ.
ಕಾಂಗ್ರೆಸ್ ಟಿಕೆಟ್ ಕೈತಪ್ಪಿದ್ದಕ್ಕೆ ಬೇಸರಗೊಂಡ ದತ್ತ, ಇಂದು ನನ್ನ-ನಿಮ್ಮ ಆತ್ಮಗೌರವ, ಸ್ವಾಭಿಮಾನಕ್ಕೆ ಅಪಮಾನವಾಗಿದೆ ಎಂದರು.
ಅಭಿಮಾನಿಗಳ, ಕಾರ್ಯಕರ್ತರ ಆತ್ಮಗೌರವ ಹಾಗೂ ಸ್ವಾಭಿಮಾನಕ್ಕಾಗಿ ಕಡೂರಿನಲ್ಲಿ ಭಾನುವಾರ ಬೆಳಗ್ಗೆ 11 ಗಂಟೆಗೆ ದತ್ತ ಅಭಿಮಾನಿಗಳ ಸಭೆ ಕರೆದಿದ್ದಾರೆ.
ನನ್ನ ಬಳಿ ಹಣ-ಜಾತಿ ಇಲ್ಲದಿದ್ದರೂ ದತ್ತಣ್ಣ ಎಂದು ಕರೆದಿದ್ದೀರಿ. ಆತ್ಮೀಯತೆಯಿಂದ ತಬ್ಬಿಕೊಂಡು ಬೆಳೆಸಿದ್ದೀರಿ. ಪ್ರಸ್ತುತ ರಾಜಕೀಯ ಸ್ಥಿತಿಯಲ್ಲಿ ಒಬ್ಬರ ಜೊತೆ ಒಬ್ಬರಿರಬೇಕು. ನನ್ನ ಜೊತೆ ನೀವು, ನಿಮ್ಮ ಜೊತೆ ನಾನಿರಬೇಕು ಎಂದು ಮತದಾರರ ಆಶೀರ್ವಾದಕ್ಕಾಗಿ ಸಭೆ ಕರೆದಿರುವ ಬಗ್ಗೆ ತಿಳಿಸಿದರು.ಇದನ್ನು ಓದಿ –ಮಂಡ್ಯ ರಾಜಕಾರದಲ್ಲಿ ಮಹಿಳೆಯರ ಪಾರುಪತ್ಯಕ್ಕೆ ಇತಿಶ್ರೀ : ಪುರುಷದ್ದೇ ಮೇಲುಗೈ
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು