ಕಳೆದ ರಾತ್ರಿ ಸುರಿದ ಭಾರೀ ಮಳೆ ಮತ್ತು ಗಾಳಿಯ ಪರಿಣಾಮ ಬೃಹತ್ ಮರವೊಂದು ದೇವಸ್ಥಾನದ ತಗಡಿನ ಶೆಡ್ ಮೇಲೆ ಉರುಳಿ ಬಿದ್ದ ಪರಿಣಾಮ 7 ಜನರು ಸಾವನ್ನಪ್ಪಿ 30 ಮಂದಿ ಗಾಯಗೊಂಡಘಟನೆ ಮಾಹಾರಾಷ್ಟ್ರದ ಅಕೋಲಾ ಜಿಲ್ಲೆಯ ಬಾಲಾಪುರ್ ತೆಹಸಿಲ್ನ ಪಾರಸ್ ಗ್ರಾಮದ ದೇವಸ್ಥಾನದಲ್ಲಿ ನಡೆದಿದೆ.
ಪೂಜೆ ನಡೆಯುವ ವೇಳೆ ಅಲ್ಲಿನ ಬಾಬುಜಿ ಮಹರಾಜ್ ಮಂದಿರದ ಆವರಣದಲ್ಲಿದ್ದ ಬೃಹತ್ ಬೇವಿನ ಮರ ನೆಲಕಪ್ಪಳಿಸಿದೆ.
ಭಾರೀ ಗಾಳಿ, ಮಳೆಯಿಂದಾಗಿ ದೇವಸ್ಥಾನದ ತಗಡಿನ ಶೆಡ್ ಮೇಲೆ ಮರ ಉರುಳಿದೆ. ಮರ ಉರುಳಿ ಬಿದ್ದ ಪರಿಣಾಮ ಅದರಡಿಯಲ್ಲಿ ಸಿಲುಕಿದವರನ್ನು ರಕ್ಷಿಸಲು ಸ್ಥಳೀಯರು ಹರಸಾಹಸ ಪಟ್ಟಿದ್ದಾರೆ.
ಪೊಲೀಸರು ಮತ್ತು ಆ್ಯಂಬುಲೆನ್ಸ್ ಕೂಡಲೇ ಸ್ಥಳಕ್ಕಾಗಮಿಸಿ ಮರದಡಿ ಸಿಲುಕಿದವರನ್ನು ರಕ್ಷಣೆ ಮಾಡಿದ್ದಾರೆ. ಜೆಸಿಬಿ ಸಹಾಯದ ಮೂಲಕ ಶೆಡ್ ಅನ್ನು ತೆರವುಗೊಳಿಸಲಾಗಿದೆ.ಇದನ್ನು ಓದಿ –ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ : ವೈವಿಎಸ್ ದತ್ತ ಘೋಷಣೆ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ