ಮೈಸೂರು: ವಿ.ಸೋಮಣ್ಣ ಅವರಿಗೆ ವರುಣ ಮತ್ತು ಚಾಮರಾಜನಗರ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ.
ಸಿದ್ದರಾಮಯ್ಯ ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ಇಳಿಸಲಾಗಿದೆ. ಅಲ್ಲದೆ ಮುನ್ನೆಚ್ಚರಿಕೆ ಆಗಿ ಚಾಮರಾಜನಗರ ಟಿಕೆಟ್ ಸಹ ನೀಡಲಾಗಿದೆ. ಕನಕಪುರದಲ್ಲಿ ಡಿಕೆಶಿ ವಿರುದ್ಧ ಆರ್. ಅಶೋಕ್ ಅವರಿಗೆ ಟಿಕೆಟ್ ನೀಡಲಾಗಿದೆ. ಅಲ್ಲದೆ ಪದ್ಮನಾಭ ನಗರದಿಂದ ಸಹ ನೀಡಲಾಗಿದೆ. ಚಾಮುಂಡೇಶ್ವರಿಯಿಂದ ಕಾಂಗ್ರೆಸ್ ನಾಯಕ ವಾಸು ಪುತ್ರ ಕವೀಶ್ ಗೌಡ ಅವರಿಗೆ ಟಿಕೆಟ್ ನೀಡಲಾಗಿದೆ. ಬಿಜೆಪಿ : 189 ಅಭ್ಯರ್ಥಿಗಳ ಪಟ್ಟಿ ರಿಲೀಸ್ – 35 ಕ್ಷೇತ್ರಗಳು ಬಾಕಿ – ಪಟ್ಟಿ ವಿವರ ಹೀಗಿದೆ

ಮೈಸೂರು ಜಿಲ್ಲಾ ಬಿಜೆಪಿ ಅಭ್ಯರ್ಥಿಗಳ ಪಟ್ಟಿ
- ಚಾಮುಂಡೇಶ್ವರಿ- ಕವೀಶ್ ಗೌಡ
- ಚಾಮರಾಜ – ನಾಗೇಂದ್ರ
- ವರುಣಾ – ಸೋಮಣ್ಣ
- ಟಿ. ನರಸೀಪುರ – ಡಾ. ರೇವಣ್ಣ
- ಪಿರಿಯಾಪಟ್ಟಣ – ಸಿ. ಹೆಚ್. ವಿಜಯಶಂಕರ್
- ಕೆಆರ್ ನಗರ – ವೆಂಕಟೇಶ್ ಹೊಸಹಳ್ಳಿ
- ನರಸಿಂಹರಾಜ – ಸಂದೇಶ್ ಸ್ವಾಮಿ
- ನಂಜನಗೂಡು – ಹರ್ಷವರ್ಧನ್
- ಹುಣಸೂರು – ದೇವರಹಳ್ಳಿ ಸೋಮಶೇಖರ್
ಮಂಡ್ಯ ಜಿಲ್ಲಾ ಬಿಜೆಪಿ ಅಭ್ಯರ್ಥಿಗಳ ಪಟ್ಟಿ
- ಮಂಡ್ಯ – ಅಶೋಕ್ ಜಯರಾಂ
- ಕೆ ಆರ್ ಪೇಟೆ – ಕೆಸಿ ನಾರಾಯಣಗೌಡ
- ನಾಗಮಂಗಲ – ಸುಧಾ ಶಿವರಾಮೇಗೌಡ
- ಮದ್ದೂರು – ಎಸ್ ಪಿ ಸ್ವಾಮಿ
- ಶ್ರೀರಂಗಪಟ್ಟಣ – ಸಚ್ಚಿದಾನಂದ
- ಮೇಲುಕೋಟೆ – ಡಾ ಇಂದ್ರೆಶ್ ಕುಮಾರ್
- ಮಳವಳ್ಳಿ – ಮುನಿರಾಜ್

ವಿಜಯೇಂದ್ರ ಶಿಕಾರಿ

ಯಡಿಯೂರಪ್ಪ ಪುತ್ರ ವಿಜಯೇಂದ್ರಗೆ ಶಿಕಾರಿಪುರ ಟಿಕೆಟ್ ನೀಡಲಾಗಿದೆ. ಮಗನನ್ನು ಕ್ಷೇತ್ರದ ಉತ್ತರಾಧಿಕಾರಿ ಎಂದು ಯಡಿಯೂರಪ್ಪ ಘೋಷಿಸಿದ್ದರು. ಹೈಕಮಾಂಡ್ ಯಡಿಯೂರಪ್ಪ ಅವರಿಗೆ ಈ ಮೂಲಕ ಮಣೆ ಹಾಕಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ



More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು