ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ಬಾಬು ರಾವ್ ಚಿಂಚನಸೂರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೆ ಇಡಾಗಿದೆ. ಇದರಿಂದ ಬಾಬೂರಾವ್ ಅವರ ಕಾಲು ಮುಖಕ್ಕೆ ತೀವ್ರ ಗಾಯವಾಗಿ ಆಸ್ಪತ್ರೆ ದಾಖಲು ಮಾಡಲಾಗಿದೆ.
ಕಳೆದ ರಾತ್ರಿ 12.30 ರ ವೇಳೆಗೆ ಯಾದಗಿರಿಯಿಂದ ಕಲಬುರಗಿಗೆ ಹೋಗುವಾಗ ಕಲಬುರಗಿ ಆಕಾಶವಾಣಿ ಕೇಂದ್ರದ ಬಳಿ ಈ ಅಪಘಾತ ಸಂಭವಿಸಿದೆ.
ಚಾಲಕ ನಿದ್ದೆ ಮಂಪರಿನಲ್ಲಿ ಇದ್ದಾಗ ಕಾರು ಹಳ್ಳಕ್ಕೆ ಹೋಗಿ ಬಿದ್ದಿದೆ. ಆಗ ಬಾಬೂರಾವ್ ಗೆ ಎರಡೂ ಕಾಲುಗಳು ಹಾಗೂ ತಲೆಗೆ ಪೆಟ್ಟು ಬಿದ್ದಿದೆ . ಚಾಲಕ , ಗನ್ ಮ್ಯಾನ್ ಗೂ ಗಾಯಗಳಾಗಿವೆ.
ಯುನೈಟೆಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಲಬುರಗಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು