ಮಂಡ್ಯದಿಂದ ನಾನು ಸ್ಪರ್ಧೆ ಮಾಡಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮಂಗಳವಾರ ಸ್ಪಷ್ಟಪಡಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್ ಡಿ ಕೆ , ಚನ್ನಪಟ್ಟಣ ಬಿಟ್ಟು ಬೇರೆಲ್ಲೂ ನಾನು ಸ್ಪರ್ಧೆ ಮಾಡಲ್ಲ. ಮಂಡ್ಯದಲ್ಲಿ ಈಗಾಗಲೇ ಪ್ರಬಲ ಅಭ್ಯರ್ಥಿಗಳು ಇದ್ದಾರೆ.
ಈ ಹಿನ್ನೆಲೆಯಲ್ಲಿ ಮಂಡ್ಯದಿಂದ ನಾನು ಸ್ಪರ್ಧಿಸುವುದಿಲ್ಲ ಎಂದರು.
ಅಲ್ಲಿನ ಕಾರ್ಯಕರ್ತರ ಒತ್ತಡ ಇರುವುದು ನಿಜ. ಆದರೆ ಮಂಡ್ಯದಿಂದ ನಾನು ಸ್ಪರ್ಧೆ ಮಾಡುವುದಕ್ಕೆ ಆಗಲ್ಲ. ನಾನು ಚನ್ನಪಟ್ಟಣದಿಂದ ಮಾತ್ರ ಸ್ಪರ್ಧೆ ಮಾಡುತ್ತಿದ್ದೇನೆ. ಚನ್ನಪಟ್ಟಣ ಬಿಟ್ಟು ಬೇರೆಲ್ಲೂ ನಾನು ಹೋಗಲ್ಲ. ಮಂಡ್ಯದಲ್ಲಿ ಅಭ್ಯರ್ಥಿಗಳು ಇದ್ದಾರೆ.
ಈ ಬಗ್ಗೆ ಕೂತು ತೀರ್ಮಾನ ಮಾಡುತ್ತೇವೆ. ನಾಳೆ ಮೂರನೇ ಪಟ್ಟಿ ಬಿಡುಗಡೆ ಆಗಲಿದೆ ಎಂದು ತಿಳಿಸಿದರು.ಇದನ್ನು ಓದಿ –ಭೀಮ ಚಿತ್ರದ ಚಿತ್ರೀಕರಣದ ವೇಳೆ ನಟ ದುನಿಯಾ ವಿಜಯ್ ಗಾಯ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ