ಕೆಲವು ಸಿನಿಮಾ ಮತ್ತು ಕನ್ನಡ ಸೀರಿಯಲ್ಗಳಲ್ಲಿ ನಟಿಸಿದ್ದ ನಟ ಸಂಪತ್ ಜಯರಾಮ್ (35)ನಿನ್ನೆ ನೆಲಮಂಗಲದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸಂಪತ್ ನಿಧನದ ಸುದ್ದಿ ತಿಳಿದು ಅನೇಕ ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ದಾರೆ.
ಕಿರುತೆರೆ ಮತ್ತು ಹಿರಿತೆರೆಯಲ್ಲಿ ಸಂಪತ್ ಜಯರಾಮ್ ತೊಡಗಿಕೊಂಡಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಸೂಕ್ತ ಅವಕಾಶ ಇಲ್ಲದ ಸಂಪತ್ ಒಂದು ವರ್ಷದ ಹಿಂದೆ ಮದುವೆ ಆಗಿದ್ದರು ಈಗ ಇಹಲೋಕ ತ್ಯಜಿಸಿದ್ದಾರೆ.ಇದನ್ನು ಓದಿ –ಮಾಜಿ ಸಿಎಂ ಕುಮಾರಸ್ವಾಮಿ ಅನಾರೋಗ್ಯದಿಂದ ಮಲ್ಯ ಆಸ್ಪತ್ರೆಗೆ ದಾಖಲು
ನೆಲಮಂಗಲದ ಆಸ್ಪತ್ರೆಯಿಂದ ಎನ್ಆರ್ ಪುರಕ್ಕೆ ಅವರ ಮೃತದೇಹ ರವಾನೆ ಆಗಲಿದೆ.
- ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
- ರೇವಣ್ಣ ರಿಲೀಸ್ : ಬಿಗ್ ರಿಲೀಪ್
- ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ
- ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್
- CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್
- ರಾಜ್ಯದಾದ್ಯಂತ ಮುಂದಿನ 5 ದಿನ ಭಾರಿ ಮಳೆ