ತುಮಕೂರು :
ಪ್ರಚಾರ ವೇಳೆ ಗುಂಪಿನಲ್ಲಿದ್ದ ದುಷ್ಕರ್ಮಿಯಿಂದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಮೇಲೆ ತಲೆಗೆ ಕಲ್ಲೆಸೆದಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಭೈರೇನಹಳ್ಳಿಯಲ್ಲಿ ನಡೆದಿದೆ.
ಪ್ರಚಾರ ವೇಳೆ ಜಿ. ಪರಮೇಶ್ವರ್ರನ್ನು ಎತ್ತಿಕೊಂಡು ಕಾರ್ಯಕರ್ತರು ಕುಣಿಯುತ್ತಿದ್ದರು. ಈ ವೇಳೆ ಗುಂಪಿನಲ್ಲಿದ್ದ ದುಷ್ಕರ್ಮಿಯಿಂದ ಪರಮೇಶ್ವರ್ ಮೇಲೆ ಕಲ್ಲೆಸೆದನು. ಇದರಿಂದ ಪರಮೇಶ್ವರ್ ತಲೆ ಏಟು ಬಿದ್ದು ರಕ್ತ ಸುರಿದಿದೆ
ರಕ್ತ ಸೋರುತ್ತಿದ್ದ ತಲೆಯನ್ನು ಹಿಡಿದುಕೊಂಡ ಜಿ. ಪರಮೇಶ್ವರ್ ಅವರನ್ನು ಅಕ್ಕಿರಾಂಪುರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ, ನಂತರ ತುಮಕೂರಿನ ಸಿದ್ದಾರ್ಥ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
- ಜೈಲಿನಲ್ಲಿರುವ ದರ್ಶನ್ಗೆ ಮತ್ತೊಂದು ಸಂಕಷ್ಟ: ನಿರ್ಮಾಪಕನ ಬೆದರಿಕೆ ದೂರು ಪ್ರಕರಣ ಮತ್ತೆ ಮುಂದುವರಿಕೆ
- ಅಂಚೆ ಪೇಮೆಂಟ್ ಬ್ಯಾಂಕಿನಲ್ಲಿ 344 ಹುದ್ದೆಗಳ ನೇಮಕಾತಿ, ಅರ್ಜಿಗೆ ಆಹ್ವಾನ
- ಮುಡಾ ಹಗರಣ: 50:50 ಅನುಪಾತದಲ್ಲಿ ಹಂಚಿದ ಸೈಟ್ಗಳ ವಾಪಸ್ಸಿಗೆ ಕಾಂಗ್ರೆಸ್ ನಾಯಕರು ಒತ್ತಾಯ
- ರಾಜ್ಯದ 7 ಜಿಲ್ಲೆಗಳಿಗೆ ಅ.21 ರ ವರೆಗೆ ‘ಯಲ್ಲೋ’ ಅಲರ್ಟ್ ಘೋಷಣೆ
- 50:50 ಅನುಪಾತದಲ್ಲಿ ಹಂಚಿಕೆಗೊಂಡ 1,400 ನಿವೇಶನಗಳ ಜಪ್ತಿ ಮಾಡಬೇಕು: ಸಿಎಂಗೆ ಬಿಜೆಪಿ ಶಾಸಕ ಆಗ್ರಹ
More Stories
ಜೈಲಿನಲ್ಲಿರುವ ದರ್ಶನ್ಗೆ ಮತ್ತೊಂದು ಸಂಕಷ್ಟ: ನಿರ್ಮಾಪಕನ ಬೆದರಿಕೆ ದೂರು ಪ್ರಕರಣ ಮತ್ತೆ ಮುಂದುವರಿಕೆ
ಮುಡಾ ಹಗರಣ: 50:50 ಅನುಪಾತದಲ್ಲಿ ಹಂಚಿದ ಸೈಟ್ಗಳ ವಾಪಸ್ಸಿಗೆ ಕಾಂಗ್ರೆಸ್ ನಾಯಕರು ಒತ್ತಾಯ
ರಾಜ್ಯದ 7 ಜಿಲ್ಲೆಗಳಿಗೆ ಅ.21 ರ ವರೆಗೆ ‘ಯಲ್ಲೋ’ ಅಲರ್ಟ್ ಘೋಷಣೆ