ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬೊಮ್ಮಸಂದ್ರ ಕೈಗಾರಿಕಾ ಸಂಘದ ಅಧ್ಯಕ್ಷರ ಮನೆ ಮೇಲೆ ಆದಾಯ ತೆರಿಗೆ ಇಲಾಖೆಯ 20 ಅಧಿಕಾರಿಗಳ ತಂಡ ಶನಿವಾರ ಬೆಳಿಗ್ಗೆ ದಾಳಿ ಮಾಡಿದ್ದಾರೆ.
ಬೊಮ್ಮಸಂದ್ರ ಪುರಸಭಾ ಸದಸ್ಯರಾಗಿರುವ ಎ. ಪ್ರಸಾದ್ ಹಾಗೂ ಸಹೋದರ ಛಲಪ್ರಸಾದ್ ಅವಳಿ ಸಹೋದರರ ಮನೆ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
ಎ. ಪ್ರಸಾದ್ ಅವರ ಬೊಮ್ಮಸಂದ್ರ ನಿವಾಸ, ಸಹೋದರ ಛಲಪ್ರಸಾದ್ ಅವರ ಆರ್ಎಸ್ ಗಾರ್ಡೇನಿಯ ನಿವಾಸ, ಬೊಮ್ಮಸಂದ್ರ ಕೈಗಾರಿಕಾ ಸಂಘದ ಕಚೇರಿ ಹಾಗೂ ಕಂಪನಿ ಮೇಲೆ ದಾಳಿ ಮಾಡಿದ್ದಾರೆ.
ಇದನ್ನು ಓದಿ –ಬೇಸಿಗೆಯಲ್ಲಿ ಹಿತ ನೀಡುವ ಡ್ರೈಫ್ರೂಟ್ಸ್ ಮಿಲ್ಕ್ ಶೇಕ್ : ಮಾಡುವುದು ಹೇಗೆ ?
ಬೊಮ್ಮಸಂದ್ರದಲ್ಲಿ ಪ್ರಭಾವಿ ನಾಯಕರಾಗಿರುವ ಎ.ಪ್ರಸಾದ್ ಹಾಗೂ ಛಲಪ್ರಸಾದ್ ಬಿಜೆಪಿಯಿಂದ ಬೊಮ್ಮಸಂದ್ರ ಪುರಸಭೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.
- ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ
- ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
- ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್
- ರೇವಣ್ಣ ಅಪಹರಣ ಕೇಸ್ : ಎಸ್ಐಟಿ ವಿಶೇಷ ತಂಡದಿಂದ 40 ಕಡೆ ರೇಡ್
#bengaluru #bommasandra #income tax #Breakingnews #IndustrialAssociation #it_raid #ಆದಾಯತೆರಿಗೆಇಲಾಖೆ #ಕೈಗಾರಿಕಾ_ಸಂಘ #ಬೆಂಗಳೂರು #ಬೊಮ್ಮಸಂದ್ರ