ಮೈಸೂರಿನ ಬಾಂಬೆ ಟಿಫಾನಿಸ್ ಸಿಹಿತಿಂಡಿ ಮಾರಾಟ ಮಳಿಗೆಗಳ ಹಾಗೂ ನಿವಾಸ ಮೇಲೆ ಬುಧವಾರ ಐಟಿ ದಾಳಿ ನಡೆದಿದೆ . ದಾಖಲೆಗಳ ಪರಿಶೀಲನೆ ನಡೆದಿದೆ.
ಮೈಸೂರಿನ ಡಿ. ದೇವರಾಜ ಅರಸು ರಸ್ತೆಯ ಬಾಂಬೆ ಟಿಫಾನಿಸ್ ಮಳಿಗೆ ಹಾಗೂ ಬಾಂಬೆ ಟಿಫಾನಿಸ್ ಸಿಹಿತಿಂಡಿ ಮಳಿಗೆ ಮಾಲೀಕ ಅನಿಲ್ ನಿವಾಸದ ಮೇಲೆ ದಾಳಿ ಮಾಡಲಾಗಿದೆ. ನಾನು ಮಂಡ್ಯದ ಗೌಡ್ತಿ, ಮಂಡ್ಯ ಜನರಿಗೆ ನಾನು ಚಿರ ಋಣಿ ; ರಮ್ಯಾ
ಮೈಸೂರಿನ ದೇವರಾಜ ಅರಸು ರಸ್ತೆ, ಸಿದ್ಧಾರ್ಥ ನಗರ, ಜೆ.ಪಿ. ನಗರಗಳಲ್ಲಿ ಶಾಖೆಗಳು, ತಯಾರಿಕಾ ಘಟಕಗಳ ಮೇಲೆ ಹಾಗೂ ಮೈಸೂರಿನ ಯಾದವಗಿರಿಯಲ್ಲಿ ಅನಿಲ್ ನಿವಾಸ ಹಾಗೂ ಆರ್ ಟಿಒ ಕಚೇರಿ ಬಳಿ ಇರುವ ನಿವಾಸದಲ್ಲಿ ದಾಳಿ ಮಾಡಲಾಗಿದೆ, ದಾಖಲೆ ಪರಿಶೀಲನೆ ನಡೆಸಲಾಗುತ್ತಿದೆ.
- ರಾಜ್ಯದ 7 ಜಿಲ್ಲೆಗಳಿಗೆ ಅ.21 ರ ವರೆಗೆ ‘ಯಲ್ಲೋ’ ಅಲರ್ಟ್ ಘೋಷಣೆ
- 50:50 ಅನುಪಾತದಲ್ಲಿ ಹಂಚಿಕೆಗೊಂಡ 1,400 ನಿವೇಶನಗಳ ಜಪ್ತಿ ಮಾಡಬೇಕು: ಸಿಎಂಗೆ ಬಿಜೆಪಿ ಶಾಸಕ ಆಗ್ರಹ
- ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವ
- ಕಲಬುರಗಿಯಲ್ಲಿ ಭೀಕರ ಅಪಘಾತ – ನಾಲ್ವರು ದುರ್ಮರಣ
- ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು
More Stories
ರಾಜ್ಯದ 7 ಜಿಲ್ಲೆಗಳಿಗೆ ಅ.21 ರ ವರೆಗೆ ‘ಯಲ್ಲೋ’ ಅಲರ್ಟ್ ಘೋಷಣೆ
50:50 ಅನುಪಾತದಲ್ಲಿ ಹಂಚಿಕೆಗೊಂಡ 1,400 ನಿವೇಶನಗಳ ಜಪ್ತಿ ಮಾಡಬೇಕು: ಸಿಎಂಗೆ ಬಿಜೆಪಿ ಶಾಸಕ ಆಗ್ರಹ
ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವ