ಮತದಾನ ಮುಗಿಸಿ ಮತಗಟ್ಟೆಯಿಂದ ಹೊರ ಬಂದ ಬಳಿಕ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ಜರುಗಿದೆ.
ಜಯಣ್ಣ (49) ಎಂಬುವವರು ಸಾವನ್ನಪ್ಪಿದ್ದಾರೆ.
ಹಾಸನ ಜಿಲ್ಲೆ, ಬೇಲೂರು ತಾಲ್ಲೂಕಿನ, ಚಿಕ್ಕೋಲೆ ಗ್ರಾಮದಲ್ಲಿ ಈ ಘಟನೆ ನಡೆದಿದೆ.ಬೆ.11 ಗಂಟೆ ವೇಳೆಗೆ ಮಂಡ್ಯದಲ್ಲಿ ಶೇ 19. 52 – ಮೈಸೂರಿನಲ್ಲಿ ಶೇ 19.07 ರಷ್ಟು ಮತದಾನ
ಮತ ಕೇಂದ್ರದ ಆವರಣದಲ್ಲೇ ಕೊನೆಯುಸಿರೆಳೆದ ಜಯಣ್ಣ ಚಿಕ್ಕೋಲೆ ಗ್ರಾಮದಲ್ಲಿ ಮತದಾನದ ಹಕ್ಕು ಚಲಾಯಿಸಿ ಹೊರಗೆ ಬಂದ ವೇಳೆ ಹೃದಯಾಘಾತ ಸಂಭವಿಸಿ ಜಯಣ್ಣ ಕೊನೆಯುಸಿರೆಳೆದರು.
- ರೇವಣ್ಣ ರಿಲೀಸ್ : ಬಿಗ್ ರಿಲೀಪ್
- ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ
- ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್
- CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್
- ರಾಜ್ಯದಾದ್ಯಂತ ಮುಂದಿನ 5 ದಿನ ಭಾರಿ ಮಳೆ
- ಕರ್ನೂಲಿನಲ್ಲಿ ಭೀಕರ ರಸ್ತೆ ಅಪಘಾತ: ಮಂಡ್ಯದ ನಟಿ `ಪವಿತ್ರ ಜಯರಾಂ’ ಸಾವು