ಈ ಬಾರಿ ಚುನಾವಣೆ ಸಂಪೂರ್ಣ ಕಾಂಚಾಣದ ಕಾರ್ಯ ಸಿದ್ದಿಯಲ್ಲೇ ನಡೆಯಿತು. ಪಕ್ಷದ ಯಾವುದೇ ಅಭ್ಯರ್ಥಿ ಇರಲಿ ಹಣ ಚೆಲ್ಲದೇ ಮತ ಗಳಿಸುವುದು ಮತ್ತು ಗೆಲ್ಲುವುದು ಅಸಾಧ್ಯ ಎಂಬ ವಾತಾವರಣ ಸೃಷ್ಠಿಯಾಗಿತ್ತು.
ಶತಾಯ – ಗತಾಯ ಗೆಲ್ಲಲೇ ಬೇಕು ಎಂದು ಅಭ್ಯರ್ಥಿಗಳು ಕೋಟಿ ಗಟ್ಟಲೆ ಹಣ ಸುರಿದಿದ್ದಾರೆ. ಕಾಂಗ್ರೆಸ್ , ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಅಭ್ಯರ್ಥಿಗಳು ಶಕ್ತಿ ಮೀರಿ ಹಣ ಸುರಿದರೂ ಕಾಂಗ್ರೆಸ್ ನ ವರು ನೀಡಿದ ಗ್ಯಾರೆಂಟಿ ಕಾರ್ಡ್ ನ ಭರವಸೆ ಮುಂದೆ ಎಲ್ಲವೂ ಗೌಣವಾಗಿ ಹೋದವು. ಬಿಜೆಪಿ ಧೂಳಿಪಟ: ಎಲೆಯಂತೆ ಉದುರಿದ ದಳ
ಈ ಚುನಾವಣೆಯಲ್ಲಿ ಬಹುತೇಕ ಅಭ್ಯರ್ಥಿಗಳು ಪ್ರತಿ ಮತಕ್ಕೂ 500 ರುಗಳಿಂದ 2000 ಸಾವಿರ ರುಗಳ ತನಕ ನೀಡಿ ಮತಯಾಚನೆ ಮಾಡಿದರೂ ಕಾಂಗ್ರೆಸ್ ಗ್ಯಾರೆಂಟಿ ಕಾರ್ಡ್ ಮತದಾರರನ್ನು ಸೆಳೆದು ಬಿಟ್ಟಿತು. ಮತ ಭಿಕ್ಷೆಗಾಗಿ ನೀಡಿದ ಹಣ ಹೊಳೆಯಂತೆ ಹರಿದು ಹೋಯಿತು. ಹಣ ಕೊಟ್ಟು ಸೋತ ಅಭ್ಯರ್ಥಿಗಳು ಮಾತ್ರ ನಡು ನೀರಿನ ಮುಳುಗಿ ಹೋದರು. ಕುರುಡು ಕಾಂಚಾಣ ಮಾತ್ರ ಬಹುತೇಕ ಮತದಾರರ ಮನೆಯಲ್ಲಿ ಕುಣಿಯುತ್ತಲೇ ಇತ್ತು.
- ಜೈಲಿನಲ್ಲಿರುವ ದರ್ಶನ್ಗೆ ಮತ್ತೊಂದು ಸಂಕಷ್ಟ: ನಿರ್ಮಾಪಕನ ಬೆದರಿಕೆ ದೂರು ಪ್ರಕರಣ ಮತ್ತೆ ಮುಂದುವರಿಕೆ
- ಅಂಚೆ ಪೇಮೆಂಟ್ ಬ್ಯಾಂಕಿನಲ್ಲಿ 344 ಹುದ್ದೆಗಳ ನೇಮಕಾತಿ, ಅರ್ಜಿಗೆ ಆಹ್ವಾನ
- ಮುಡಾ ಹಗರಣ: 50:50 ಅನುಪಾತದಲ್ಲಿ ಹಂಚಿದ ಸೈಟ್ಗಳ ವಾಪಸ್ಸಿಗೆ ಕಾಂಗ್ರೆಸ್ ನಾಯಕರು ಒತ್ತಾಯ
- ರಾಜ್ಯದ 7 ಜಿಲ್ಲೆಗಳಿಗೆ ಅ.21 ರ ವರೆಗೆ ‘ಯಲ್ಲೋ’ ಅಲರ್ಟ್ ಘೋಷಣೆ
- 50:50 ಅನುಪಾತದಲ್ಲಿ ಹಂಚಿಕೆಗೊಂಡ 1,400 ನಿವೇಶನಗಳ ಜಪ್ತಿ ಮಾಡಬೇಕು: ಸಿಎಂಗೆ ಬಿಜೆಪಿ ಶಾಸಕ ಆಗ್ರಹ
More Stories
ಜೈಲಿನಲ್ಲಿರುವ ದರ್ಶನ್ಗೆ ಮತ್ತೊಂದು ಸಂಕಷ್ಟ: ನಿರ್ಮಾಪಕನ ಬೆದರಿಕೆ ದೂರು ಪ್ರಕರಣ ಮತ್ತೆ ಮುಂದುವರಿಕೆ
ಅಂಚೆ ಪೇಮೆಂಟ್ ಬ್ಯಾಂಕಿನಲ್ಲಿ 344 ಹುದ್ದೆಗಳ ನೇಮಕಾತಿ, ಅರ್ಜಿಗೆ ಆಹ್ವಾನ
ಮುಡಾ ಹಗರಣ: 50:50 ಅನುಪಾತದಲ್ಲಿ ಹಂಚಿದ ಸೈಟ್ಗಳ ವಾಪಸ್ಸಿಗೆ ಕಾಂಗ್ರೆಸ್ ನಾಯಕರು ಒತ್ತಾಯ