October 18, 2024

Newsnap Kannada

The World at your finger tips!

WhatsApp Image 2023 05 15 at 3.08.52 PM

ನಿಖಿಲ್ ಕುಮಾರಸ್ವಾಮಿಗೆ ಸಮಾಧಾನ ಹೇಳಿದ ಡಿಕೆಶಿ

Spread the love

ರಾಮನಗರ ಕ್ಷೇತ್ರದಲ್ಲಿ ಸೋಲು ಅನುಭವಿಸಿದ ನಿಖಿಲ್ ಕುಮಾರಸ್ವಾಮಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಫೋನ್ ಕರೆ ಮಾಡಿ ಸಮಾಧಾನ ಹೇಳಿದ್ದಾರೆ.

ಎರಡು ಚುನಾವಣೆಗಳಲ್ಲಿ ಸೋತಿದ್ದೀಯಾ, ನಿನಗೆ ರಾಜಕೀಯ ಕುಟುಂಬದ ಹಿನ್ನೆಲೆ ಇದೆ. ಈ ಸೋಲಿನಿಂದ ಕಂಗೆಡಬೇಡ. ಕ್ಷೇತ್ರದಲ್ಲಿ ಓಡಾಡು, ಜನರೊಂದಿಗೆ ಇರು, ಭವಿಷ್ಯದಲ್ಲಿ ಉತ್ತಮ ಅವಕಾಶಗಳಿವೆ,” ಎಂದಿದ್ದಾರೆ.

ನನಗೆ ಯಾವುದೇ ರಾಜಕೀಯ ಹಿನ್ನೆಲೆ ಇಲ್ಲದೆ ಹೋದರೂ ಈ ಮಟ್ಟಕ್ಕೆ ಬೆಳೆದಿದ್ದೇನೆ. ಆದರೆ ನೀನು ಎರಡು ಸೋಲಿನಿಂದ ಹತಾಶನಾಗಬೇಡ, ರಾಜಕೀಯದಲ್ಲಿ ಏಳು-ಬೀಳು ಸಹಜ. ನಿನಗೆ ರಾಜಕೀಯದಲ್ಲಿ ಭವಿಷ್ಯವಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!