ನವೆಂಬರ್ 22 ಕ್ಕೆ ಕ್ಯಾತಮಾರನ ಹಳ್ಳಿ ಚಂದ್ರ ಹಾಗೂ ಶಶಿಕಲಾ ಮದುವೆ ನಿಶ್ಚಯವಾಗಿತ್ತು. ಎಲ್ಲವೂ ಸುಸೂತ್ರವಾಗಿ ನಡೆದಿದ್ದರೆ ಮದುವೆ ಮಾಡಲು ಕುಟುಂಬದವರು ಸಿದ್ದತೆ ಮಾಡಿದ್ದರು. ಆದರೆ ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ಮದುವೆ ದಿನಾಂಕಕ್ಕೂ ಮುನ್ನ ಇಬ್ಬರು ಜೋಡಿಗಳ ತಿಥಿ ಕಾರ್ಯಕ್ರಮ ನಡೆಯಲಿದೆ. ಇದು ಎರಡೂ ಕುಟುಂಬಕ್ಕೆ ದುಃಖದ ಸಂಗತಿಯಾಗಿದೆ.
ವಧು ಶಶಿಕಲಾ ಮನೆಯವರು ಮದುವೆ ಭಾರಿ ಸಿದ್ದತೆ ಮಾಡಿದ್ದರು. ಆದರೆ ತಿಥಿ ಮಾಡಲು ತಯಾರಿ ಮಾಡಬೇಕಾಗಿದೆ ಎಂದು ಕುಟುಂಬದವರು ನೊಂದು ಹೇಳುತ್ತಾರೆ.

ಪ್ರಿ ವೆಡ್ಡಿಂಗ್ ಶೂಟ್ ಮಾಡುವ ತಲಕಾಡು ಬಳಿ ಕಾವೇರಿ ನದಿಯಲ್ಲಿ ಜಲ ಸಮಾಧಿಯಾದ ನವ ಜೋಡಿಗಳು ಮೈಸೂರಿನ ಪ್ರಮುಖ ಸ್ಥಳಗಳಲ್ಲಿ ಶೂಟ್ ಮುಗಿಸಿದ ಫೋಟೊಗಳು ಲಭ್ಯ ವಾಗಿವೆ.
ಸೋಮವಾರ ಒಂದೇ ತೆಪ್ಪದಲ್ಲಿದ್ದ ಜೋಡಿಗಳು ಜಲ ಸಮಾಧಿಯಾದ ನಂತರ ಶವಗಳನ್ನು ಪತ್ತೆ ಮಾಡಿ ನೀರಿನಿಂದ ಹೊರ ತಂದು ಶವ ಪರೀಕ್ಷೆ ಮುಗಿಸಿ, ಎರಡೂ ಕುಟುಂಬದವರು ಅಂತ್ಯ ಸಂಸ್ಕಾರ ನೆರವೇರಿಸಿದರು.
ಎರಡೂ ಕುಟುಂಬಗಳಲ್ಲಿ ಸಂಭವಿಸಿದ ದುರಂತ ಘಟನೆಯ ಶಾಕ್ ನಿಂದ ಯಾರೂ ಹೊರ ಬಂದಿಲ್ಲ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು