ಖಾಸಗಿ ಬಸ್ ಹಾಗೂ ಇನ್ನೊವಾ ಕಾರಿನ ನಡುವೆ ಸಂಭವಿಸಿದ ಬೀಕರ ಅಪಘಾತದಲ್ಲಿ 10 ಮಂದಿ ದುರಂತ ಸಾವು ಕಂಡ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರದ ಬಳಿ ಜರುಗಿದೆ.
ಖಾಸಗಿ ಬಸ್-ಕಾರು ಭೀಕರ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಅಪಘಾತದಿಂದಾಗಿ ಕಾರು ನಜ್ಜುಗುಜ್ಜಾಗಿದೆ. ಅದರಲ್ಲಿ ಇದ್ದಂತ 10 ಮಂದಿ ಸಾವನ್ನಪ್ಪಿದ್ದಾರೆ ಅನೇಕರು ತೀವ್ರವಾಗಿ ಗಾಯಗೊಂಡಿದ್ದಾರೆ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಉಚಿತ ಬಸ್ ಪಾಸ್ – ಮನೆಯಿಂದ 50 K.M ವರೆಗೆ ಮಾತ್ರ ?
ಬಳ್ಳಾರಿ ಮೂಲದವರು ಪ್ರವಾಸಕ್ಕಾಗಿ ಬಂದಿದ್ದವರು ಮೈಸೂರು ಪ್ರವಾಸ ಮುಗಿಸಿಕೊಂಡು ಹೋಗುತ್ತಿರುವಾಗ ಈ ಘಟನೆ ಸಂಭವಿಸಿದೆ.
ಈ ಅಪಘಾತ ಚಾಲಕನ ನಿಯಂತ್ರಣ ತಪ್ಪಿ ನಡೆದಿದೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ