ಬೆಂಗಳೂರು: ಬಿಜೆಪಿ ತೊರೆದ ಇಬ್ಬರು ಲಿಂಗಾಯತ ನಾಯಕರಿಬ್ಬರಿಗೂ ಕಾಂಗ್ರೆಸ್ ಪಕ್ಷ ಸರ್ಕಾರದಲ್ಲಿ ಉನ್ನತ ಹುದ್ದೆ ನೀಡಲು ತೀವ್ರ ಚಿಂತನೆ ನಡೆಸಿದೆ
ಜಗದೀಶ್ ಶೆಟ್ಟರ್ ಅವರಿಗೆ ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನ ನೀಡುವ ಬಗ್ಗೆ ಚರ್ಚೆ ಡಿಕೆ ಶಿವಕುಮಾರ್ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.
ಲಕ್ಷ್ಮಣ ಸವದಿಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆ ನೀಡಿ ಸಂಪುಟ ದರ್ಜೆ ಸ್ಥಾನಮಾನ ನೀಡುವ ಸಾಧ್ಯತೆ ಇದೆ.
ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಲಕ್ಷ್ಮಣ ಸವದಿ ಅವರು ವಿಧಾನಸಭೆ ಚುನಾವಣೆಯಲ್ಲಿ ಅಥಣಿ ಕ್ಷೇತ್ರದಲ್ಲಿ ಭಾರೀ ಅಂತರದ ಗೆಲುವು ಸಾಧಿಸಿದ್ದರು. ರಾಜ್ಯ ಸರ್ಕಾರಿ ನೌಕರರಿಗೆ ಶೇ 4 ರಷ್ಟು ತುಟ್ಟಿ ಭತ್ಯೆ ಏರಿಕೆ
ಮತ್ತೊಂದೆಡೆ, ಜಗದೀಶ್ ಶೆಟ್ಟರ್ ಅವರು ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಿ ಸೋಲನುಭವಿಸಿದ್ದರು. ಚುನಾವಣೆಯಲ್ಲಿ ಸೋಲನುಭವಿಸಿದ್ದರೂ ಶೆಟ್ಟರ್ ಅವರು ಪ್ರಮುಖ ಹುದ್ದೆ ನಿರೀಕ್ಷಿಸಿದ್ದರು.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ