January 29, 2026

Newsnap Kannada

The World at your finger tips!

Airplane crash in chamrajanagar

ಚಾಮರಾಜನಗರದಲ್ಲಿ ವಿಮಾನ ಪತನ – ಪೈಲಟ್‌ ಪ್ರಾಣಾಪಾಯದಿಂದ ಪಾರು

Spread the love

ಚಾಮರಾಜನಗರ ಜಿಲ್ಲೆಯ ಭೋಗಪುರದ ಹೊರವಲಯದಲ್ಲಿ ಲಘು ವಿಮಾನ ಪತನಗೊಂಡಿದ್ದು ಪೈಲಟ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ವಿಮಾನ ನಿಯಂತ್ರಣ ಕಳೆದುಕೊಂಡು ಪತನಗೊಂಡಿದ್ದು, ಪೈಲಟ್‌ ಪ್ಯಾರಾಚೂಟ್‌ಗಳ ಮೂಲಕ ಪ್ರಾಣ ಉಳಿಸಿಕೊಂಡಿದ್ದಾರೆ. ವಿಮಾನ ಸಂಪೂರ್ಣ ಸುಟ್ಟು ಬೆಂಕಿಗೆ ಆಹುತಿಯಾಗಿದೆ. ಜುಲೈ ವೇಳೆಗೆ ಧಾರವಾಡ – ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭ – ಜೋಶಿ

ಸದ್ಯ ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿದ್ದು, ವಿಮಾನ ಪತನಕ್ಕೆ ನಿಖರ ಕಾರಣ ಏನೆಂಬುದನ್ನು ತಿಳಿಯಲು ತಪಾಸಣೆ ನಡೆಸುತ್ತಿದ್ದಾರೆ.

error: Content is protected !!