ಬಿಹಾರದ ಮುಖ್ಯಮಂತ್ರಿ ಸ್ಥಾನದಿಂದ ನಿತೀಶ್ ಕುಮಾರ್ ಅವರನ್ನು ಬದಲಾಯಿಸುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ಹಿರಿಯ ನಾಯಕ ಸುಶೀಲ್ ಮೋದಿ ಹೇಳಿದ್ದಾರೆ.
“ನಮ್ಮ ಬದ್ಧತೆಯಂತೆ ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಿ ಉಳಿಯುತ್ತಾರೆ. ಈ ಬಗ್ಗೆ ಯಾವುದೇ ಗೊಂದಲವಿಲ್ಲ” ಎಂದು ಬಿಜೆಪಿಯ ಹಿರಿಯ ನಾಯಕ, ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಬುಧವಾರ ಹೇಳಿದ್ದಾರೆ.
“ಚುನಾವಣೆಯಲ್ಲಿ, ಕೆಲವರು ಹೆಚ್ಚು ಸ್ಥಾನ ಗೆಲ್ಲುತ್ತಾರೆ ಮತ್ತು ಕೆಲವರು ಕಡಿಮೆ ಸ್ಥಾನ ಗೆಲ್ಲುತ್ತಾರೆ, ಆದರೆ ನಾವು ಸಮಾನ ಪಾಲುದಾರರು” ಎಂದು ಸುಶೀಲ್ ಮೋದಿ ಹೇಳಿದ್ದಾರೆ.
ಬಿಜೆಪಿ ಎಂದಿಗೂ ಸ್ವಂತವಾಗಿ ಬಿಹಾರವನ್ನು ಆಳಲಿಲ್ಲ ಮತ್ತು ನಿತೀಶ್ ಕುಮಾರ್ ಇಲ್ಲದೆ ರಾಜ್ಯದಲ್ಲಿ ಅಧಿಕಾರವನ್ನು ಉಳಿಸಿಕೊಳ್ಳಲು ಬಿಜೆಪಿಗೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ