ಬಾಡಿಗೆದಾರರಿಗೆ ಗೃಹ ಜ್ಯೋತಿ ಸೌಲಭ್ಯದ ಅಡಿ 200 ಯುನಿಟ್ ಒಳಗೆ ಉಚಿತ ವಿದ್ಯುತ್ (Free Electricity) ಅನ್ವಯ ಆಗುತ್ತದೆ. ಕಮರ್ಷಿಯಲ್ ಅವರಿಗೆ ಯೋಜನೆ ಅನ್ವಯ ಇಲ್ಲ.
ಇದರಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು.
ಜುಲೈ 3 ರಿಂದ ರಾಜ್ಯ ಬಜೆಟ್ ಅಧಿವೇಶನ: ಜು. 7 ರಂದು ಬಜೆಟ್ ಮಂಡನೆ
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಡಿಗೆದಾರರಿಗೂ ಉಚಿತ ವಿದ್ಯುತ್ ಕೊಡ್ತೀವಿ. ಬಡವರು ಯಾರು 200 ಯುನಿಟ್ ಒಳಗೆ ಬಳಸುತ್ತಾರೆ, ಅವರಿಗೆ ಉಚಿತವಾತ ವಿದ್ಯುತ್ ಅನ್ವಯ. 200 ಯುನಿಟ್ ಒಳಗೆ ಬಳಸೋರು ಬಿಲ್ ಕಟ್ಟೋ ಹಾಗೆ ಇಲ್ಲ. ಬಾಡಿಗೆದಾರರಿಗೂ ಇದು ಅನ್ವಯ ಆಗುತ್ತೆ ಎಂದು ಸ್ಪಷ್ಟಪಡಿಸಿದರು.
- ರೇವಣ್ಣ ಕೇಂದ್ರ ಕಾರಾಗೃಹಕ್ಕೆ ಶಿಪ್ಟ್ : 4567 ಖೈದಿ ಸಂಖ್ಯೆ ನೀಡಿಕೆ
- SSLC ಫಲಿತಾಂಶ ಪರಿಶೀಲಿಸಲು ಸುಲಭ ಹಂತಗಳು : ವಿವರ
- ಈಜು ಕಲಿಯಲು ಹೋದ 10 ವರ್ಷದ ಬಾಲಕ ನೀರುಪಾಲು
- ನಾಳೆ ( May 9 ) SSLC ಫಲಿತಾಂಶ ಪ್ರಕಟ
- ರಾಜ್ಯದ ಎರಡೂ ಹಂತದ ಮತದಾನದ ವಿವರ : ಮಂಡ್ಯ ಪ್ರಥಮ – ಬೆಂಗಳೂರು ದಕ್ಷಿಣ ಕೊನೆ
- ಹೆಚ್.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್ ಆಸ್ಪತ್ರೆಗೆ ಶಿಫ್ಟ್!