ರಾಮನಗರ: ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ಹೈವೇಯಲ್ಲಿ ಕಳೆದ ರಾತ್ರಿ ಕೆಟ್ಟು ನಿಂತಿದ್ದ ಲಾರಿಗೆ ಸ್ಕೂಟರ್ ಡಿಕ್ಕಿ ಹೊಡೆದು ದಂಪತಿಗಳು ಸಾವನ್ನಪ್ಪಿರುವ ಘಟನೆ ಜರುಗಿದೆ.
ಬಿಡದಿ ಸಮೀಪದ ಕೆಂಪನಹಳ್ಳಿ ಗೇಟ್ ಬಳಿ ಅಪಘಾತ ಸಂಭವಿಸಿದ ಈ ಅಪಘಾತಲ್ಲಿ ಸನಾವುಲ್ಲಾ ಬೇಗ್ (65) ಹಾಗೂ ನೂರ್ಜಹಾನ್ (60) ಮೃತ ದಂಪತಿಗಳು ಬೆಂಗಳೂರಿನ ಬಾಪೂಜಿ ನಗರ ನಿವಾಸಿಗಳು.
ಕಾರ್ಯಕ್ರಮವೊಂದರ ನಿಮಿತ್ತ ರಾಮನಗರಕ್ಕೆ ಬಂದಿದ್ದ ಇಬ್ಬರು ರಾತ್ರಿ ವಾಪಸ್ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಕೆಟ್ಟು ನಿಂತಿದ್ದ ಲಾರಿಗೆ ರಿಫ್ಲೆಕ್ಟರ್ ಇಲ್ಲದ ಕಾರಣ ವೇಗವಾಗಿ ಬಂದ ಸ್ಕೂಟರ್ ಡಿಕ್ಕಿ ಹೊಡೆದಿದೆ.ಬೆಂಗಳೂರು ಮೈಸೂರು ದಶಪಥ ಹೆದ್ದಾರಿ 2ನೇ ಟೋಲ್ ಜುಲೈ 1 ರಿಂದ ಆರಂಭ
ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ
- ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಭೀಕರ ಹತ್ಯೆ
- ಪಾಕ್ ಆಕ್ರಮಿತ ಕಾಶ್ಮೀರ ಭಾರತಕ್ಕೆ ಸೇರಿದ್ದು : ಅಮಿತ್ ಶಾ
- ಪೆನ್ ಡ್ರೈವ್ ಕೇಸ್: ಹಾಸನದ 18 ಕಡೆಗಳಲ್ಲಿ ಎಸ್ ಐಟಿ ಶೋಧ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ