ಶ್ರೀರಂಗಪಟ್ಟಣ : ಸ್ನೇಹಿತರೊಂದಿಗೆ ಎಣ್ಣೆ ಪಾರ್ಟಿ ಮಾಡ್ತಿದ್ದಾಗ ಕತ್ತು ಕತ್ತರಿಸಿ ಕೊಲೆ ಮಾಡಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಹುಲಿಕೆರೆ ಬಳಿ ನಡೆದಿದೆ.
ಗುರುವಾರ ಬೆಳಗ್ಗೆ ರೌಡಿಶೀಟರ್ ಸುಧೀರ್ ಎಣ್ಣೆ ಪಾರ್ಟಿ ಮಾಡಲು ಸ್ನೇಹಿತರೊಂದಿಗೆ ಹೋಗಿದ್ದಾನೆ. ಈ ಪಾರ್ಟಿಯಲ್ಲಿ ಸುಧೀರ್, ಪೂರ್ಣಚಂದ್ರ ಹಾಗೂ ಇತರೆ ಸ್ನೇಹಿತರೊಂದಿಗೆ ಯಾವುದೋ ವಿಚಾರಕ್ಕೆ ಗಲಾಟೆ ಮಾಡಿಕೊಂಡಿದ್ದಾನೆ.
ಪಾರ್ಟಿ ಜಾಗದಲ್ಲಿ ಸುಧೀರ್ ಮತ್ತು ಪೂರ್ಣಚಂದ್ರನ ನಡುವೆ ಗಲಾಟೆ ಆಗಿದೆ. ಇದಾದ ಬಳಿಕ ಸುಧೀರ್ ಪಾರ್ಟಿಯಿಂದ ಎದ್ದು ಬಂದಿದ್ದಾನೆ.
ಇದಾದ ಬಳಿಕ ಹುಲಿಕೆರೆಯ ರಸ್ತೆ ಬಳಿ ಬಂದ ಪೂರ್ಣಚಂದ್ರ ಹಾಗೂ ಸ್ನೇಹಿತರು ರೌಡಿಶೀಟರ್ ಸುಧೀರ್ ಕುತ್ತಿಗೆ ಕತ್ತರಿಸಿ ಪರಾರಿಯಾಗಿದ್ದಾರೆ.ರಸ್ತೆ ಬದಿ ಹಾಡಹಗಲೇ ನಡೆದಿರುವ ಭೀಕರ ಮರ್ಡರ್ ಬೆಚ್ಚಿ ಬೀಳಿಸಿದೆ.ತಹಶೀಲ್ದಾರ್ ರೈ ಮನೆ ಮೇಲೆ ಲೋಕಾ ದಾಳಿ – ಕೋಟಿಗಟ್ಟಲೇ ಆಸ್ತಿ , ಹಣ ಪತ್ತೆ
ಕೆ ಆರ್ ಎಸ್ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
- ರೇವಣ್ಣ ಕೇಂದ್ರ ಕಾರಾಗೃಹಕ್ಕೆ ಶಿಪ್ಟ್ : 4567 ಖೈದಿ ಸಂಖ್ಯೆ ನೀಡಿಕೆ
- SSLC ಫಲಿತಾಂಶ ಪರಿಶೀಲಿಸಲು ಸುಲಭ ಹಂತಗಳು : ವಿವರ
- ಈಜು ಕಲಿಯಲು ಹೋದ 10 ವರ್ಷದ ಬಾಲಕ ನೀರುಪಾಲು
- ನಾಳೆ ( May 9 ) SSLC ಫಲಿತಾಂಶ ಪ್ರಕಟ
- ರಾಜ್ಯದ ಎರಡೂ ಹಂತದ ಮತದಾನದ ವಿವರ : ಮಂಡ್ಯ ಪ್ರಥಮ – ಬೆಂಗಳೂರು ದಕ್ಷಿಣ ಕೊನೆ
- ಹೆಚ್.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್ ಆಸ್ಪತ್ರೆಗೆ ಶಿಫ್ಟ್!