ಮಂಡ್ಯ: ಆನ್ಲೈನ್ ಮೂಲಕ 66 ಸಾವಿರ ರು ಲಂಚ ಪಡೆದರೂ , ಕೆಲಸ ಮಾಡಿಕೊಡದೇ ಸತಾಯಿಸುತ್ತಿರುವ ಗ್ರಾಮ ಲೆಕ್ಕಿಗನ ವಿರುದ್ಧ ಮಹಿಳೆ ದೂರು ನೀಡಿದ್ದಾರೆ.
ನಾಗಮಂಗಲ ತಾಲೂಕಿನ ಲಾಳನಕೆರೆ ಗ್ರಾಮ ಲೆಕ್ಕಿಗ ಇ-ಸ್ವತ್ತು ಮಾಡಿಕೊಡಲು ಫೋನ್ ಪೇ ಮೂಲಕ ಲಂಚ ಸ್ವೀಕರಿಸಿರುವ ಆರೋಪ ಹೊತ್ತಿದ್ದಾನೆ.
ನಾಗಮಂಗಲ ತಾಲೂಕಿನ ಲಾಳನಕೆರೆ ವೃತ್ತದ ಗ್ರಾಮಲೆಕ್ಕಿಗ ನಿಂಗಪ್ಪ ಸುರಪುರ ವಿರುದ್ಧ ಮಹಿಳೆ ದಾಖಲೆ ಸಮೇತ ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.
ಮೀನಾಕ್ಷಿ ಎಂಬ ಮಹಿಳೆಯಿಂದ 66 ಸಾವಿರ ರೂ. ಲಂಚ ಪಡೆದಿರುವ ಆರೋಪವಿದೆ. ಹಣ ಪಡೆದು ವರ್ಷವಾದರೂ ಖಾತೆ ಮಾಡಿಕೊಡಲಿಲ್ಲ.
ಕೊನೆಗೆ ನಾಗಮಂಗಲ ತಹಸೀಲ್ದಾರ್ ಹಾಗೂ ಜಿಲ್ಲಾಧಿಕಾರಿಗೆ ದೂರು ನೀಡಿದ್ದು, ನ್ಯಾಯ ಕೊಡಿಸುವಂತೆ ಮನವಿ ಮಾಡಿಕೊಂಡಿದ್ದಾರೆ.ಸಂಸದ ಪ್ರತಾಪ್ ಸಿಂಹ ವಿರುದ್ಧ ಅವಹೇಳನಕಾರಿ ಕಾಮೆಂಟ್ – ಹೆಡ್ ಕಾನ್ಸ್ಟೇಬಲ್ ಅಮಾನತು
ಇತ್ತ ದೂರು ಕೊಡುತ್ತಿದ್ದಂತೆ ಲಂಚಬಾಕ ಗ್ರಾಮ ಲೆಕ್ಕಿಗ ಕಚೇರಿಗೂ ಬರದೇ ಗೈರಾಗುತ್ತಿದ್ದಾರೆ.
- ರೇವಣ್ಣ ಕೇಂದ್ರ ಕಾರಾಗೃಹಕ್ಕೆ ಶಿಪ್ಟ್ : 4567 ಖೈದಿ ಸಂಖ್ಯೆ ನೀಡಿಕೆ
- SSLC ಫಲಿತಾಂಶ ಪರಿಶೀಲಿಸಲು ಸುಲಭ ಹಂತಗಳು : ವಿವರ
- ಈಜು ಕಲಿಯಲು ಹೋದ 10 ವರ್ಷದ ಬಾಲಕ ನೀರುಪಾಲು
- ನಾಳೆ ( May 9 ) SSLC ಫಲಿತಾಂಶ ಪ್ರಕಟ
- ರಾಜ್ಯದ ಎರಡೂ ಹಂತದ ಮತದಾನದ ವಿವರ : ಮಂಡ್ಯ ಪ್ರಥಮ – ಬೆಂಗಳೂರು ದಕ್ಷಿಣ ಕೊನೆ
- ಹೆಚ್.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್ ಆಸ್ಪತ್ರೆಗೆ ಶಿಫ್ಟ್!