ಕೆಆರ್ ಎಸ್ ಹಿನ್ನೀರು ಮೀನಾಕ್ಷಿಪುರ ಬಳಿ ಶನಿವಾರ ಸಂಜೆ ಮೂವರು ಯುವಕರು ಮುಳುಗಿ ಸಾವನ್ನಪ್ಪಿದ್ದಾರೆ.
ಪಡುವಾರಳ್ಳಿಯ ಭರತ್ (20), ರಾಮಕೃಷ್ಣನಗರದ ಪ್ರವೀಣ್ (20) ಮತ್ತು ಹೆಬ್ಬಾಳದ ವರುಣ್ (21) ಮೃತ ದುರ್ದೈವಿಗಳು.
ಮನೋಜ್ ಮತ್ತು ವಿಘ್ನೇಶ್ ನೀರಿನಲ್ಲಿ ಮುಳುಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರು ಮೈಸೂರಿನ ಖಾಸಗಿ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಾಗಿದ್ದರು.
ಈ ಎಲ್ಲಾ ವಿದ್ಯಾರ್ಥಿಗಳು ಬೈಕ್ಗಳಲ್ಲಿ ಬಂದಿದ್ದರು ಹಿನ್ನಿರಿನಲ್ಲಿ ಆಟವಾಡುತ್ತಿದ್ದಾಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಪೊಲೀಸರು ಭರತ್ ಮೃತದೇಹವನ್ನು ಹೊರತೆಗೆದಿದ್ದಾರೆ. ಇನ್ನೆರಡು ಶವಗಳನ್ನು ಅವರು ಇನ್ನೂ ಪತ್ತೆಯಾಗಿಲ್ಲ .ಇಲವಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ