ಬೆಂಗಳೂರು : ಇನ್ಫೋಸಿಸ್ (Infosys) ಸಂಸ್ಥೆ ಮುಖ್ಯಸ್ಥರಾದ ನಾರಾಯಣಮೂರ್ತಿ ಹಾಗೂ ಸುಧಾಮೂರ್ತಿ (Sudhamurthy) ದಂಪತಿ ತಿರುಪತಿ ತಿಮ್ಮಪ್ಪನಿಗೆ ಬಂಗಾರದ ಶಂಖವನ್ನು ಕಾಣಿಕೆಯಾಗಿ ನೀಡಿದ್ದಾರೆ.
ಸುಧಾಮೂರ್ತಿ ಅವರು ಇನ್ಫೋಸಿಸ್ ಫೌಂಡೇಶನ್ ಮೂಲಕ ಸಾಕಷ್ಟು ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಗಳನ್ನು ಮಾಡುತ್ತಲೇ ಬಂದಿದ್ದಾರೆ.
ಸರಳ ಜೀವನ ನಡೆಸುತ್ತಿರುವ ನಾರಾಯಣಮೂರ್ತಿ ಹಾಗೂ ಸುಧಾಮೂರ್ತಿ ದಂಪತಿ ಅನೇಕರಿಗೆ ಮಾದರಿಯಾಗಿದ್ದಾರೆ.ಮೈಸೂರು – ಮಂಡ್ಯ ಜಿಲ್ಲೆಯಲ್ಲಿ ‘ತಿಮ್ಮಕ್ಕ ಟ್ರೀ ಪಾರ್ಕ್’ ನಿರ್ಮಾಣಕ್ಕೆ ಸಚಿವ ಖಂಡ್ರೆ ಸೂಚನೆ
ನಲವತ್ತೈದು ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಂಪತಿ ತಮ್ಮ ಬಳಿಯಿದ್ದ ಕೆಲವೇ ಕೆಲವು ಆಭರಣಗಳಿಂದ ಈ ಬಂಗಾರದ ಶಂಖವನ್ನು ಮಾಡಿಸಿ ತಿಮ್ಮಪ್ಪನಿಗೆ ಸಲ್ಲಿಸಿದ್ದಾರೆ .
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ