October 18, 2024

Newsnap Kannada

The World at your finger tips!

WhatsApp Image 2023 07 28 at 2.56.44 PM

'All Right Mantra Mangalya' drama on 30th 30ರಂದು 'ಆಲ್ ರೈಟ್ ಮಂತ್ರ ಮಾಂಗಲ್ಯ' ನಾಟಕ #MYSURU #Drama #NEWS #Kannadanews

30ರಂದು ‘ಆಲ್ ರೈಟ್ ಮಂತ್ರ ಮಾಂಗಲ್ಯ’ ನಾಟಕ

Spread the love

ಮೈಸೂರು: ರಂಗಕರ್ಮಿ ಮೈಮ್ ರಮೇಶ್ ಅವರ ಜಿಪಿಐಇಆರ್ ತಂಡವು ಜುಲೈ 30ರಂದು ಸಂಜೆ 7 ಗಂಟೆಗೆ ನಗರದ ಕಲಾಮಂದಿರ ಪಕ್ಕದ ಕಿರು ರಂಗಮಂದಿರದಲ್ಲಿ ‘ಆಲ್ ರೈಟ್ ಮಂತ್ರ ಮಾಂಗಲ್ಯ’ ನಾಟಕ ಪ್ರಸ್ತುತಪಡಿಸಲಿದೆ.

ಪತ್ರಕರ್ತ, ಲೇಖಕ ಗಣೇಶ ಅಮೀನಗಡ ಅವರ ಹೊಸ ನಾಟಕ ಇದಾಗಿದ್ದು, ಕುವೆಂಪು ಅವರ ಮಂತ್ರ ಮಾಂಗಲ್ಯ ಆಧರಿಸಿದೆ.

ಈ ನಾಟಕದ ವಿನ್ಯಾಸ ಹಾಗೂ ನಿರ್ದೇಶನ ರಂಗಾಯಣದ ಕಲಾವಿದರಾಗಿದ್ದ ಮೈಮ್ ರಮೇಶ್ ಅವರದು. ಎನ್ ಎಸ್ ಡಿ ಪದವೀಧರ ಜಗದೀಶ್ ಆರ್.ಜಾಣಿ ಸಂಗೀತ ನೀಡಲಿದ್ದಾರೆ.ಭಾರೀ ಮಳೆ: ಹಾಸನ-ಮೈಸೂರು ರಸ್ತೆಯ ಫ್ಲೈಓವರ್ ಸ್ಲ್ಯಾಬ್ ಕುಸಿತ

ನಾಟಕಕ್ಕೆ ಮುನ್ನ ನಾಟಕದ ಕೃತಿಯು ಪ್ರೇಕ್ಷಕರಿಂದ ಬಿಡುಗಡೆಗೊಳ್ಳಲಿದೆ ಎಂದು ಜಿಪಿಐಇಆರ್ ತಂಡದ ಸಂಚಾಲಕ ಎಂ.ಪಿ.ಹರಿದತ್ತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!