ರಾಮನಗರ: ಬೆಂಗಳೂರು – ಮೈಸೂರು ದಶಪಥ ಹೆದ್ದಾರಿಯಲ್ಲಿ ಮಂಗಳವಾರದಿಂದ ದ್ವಿಚಕ್ರ, ತ್ರಿಚಕ್ರ ವಾಹನಗಳ ನಿಷೇಧ ಹಿನ್ನೆಲೆ ಎಕ್ಸ್ಪ್ರೆಸ್ ಹೈವೇಯಲ್ಲಿ ಪೊಲೀಸರ ತಪಾಸಣೆ ಮುಂದುವರೆದಿದೆ.
ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿ ಹಾಗೂ ಪೊಲೀಸರು ಜಂಟಿಯಾಗಿ ವಾಹನಗಳ ಡೈವರ್ಟ್ ಮಾಡುವ ಕೆಲಸ ಮಾಡುತ್ತಿದ್ದಾರೆ.
ಹೆದ್ದಾರಿಯಲ್ಲಿ ಬೈಕ್ ಸಂಚಾರ ಬಹುತೇಕ ವಿರಳವಾಗಿದೆ. ಬೈಕ್, ಆಟೋ, ಟ್ರಾಕ್ಟರ್ಗಳು ಸರ್ವಿಸ್ ರಸ್ತೆಯಲ್ಲೇ ಸಂಚಾರ ಮಾಡುತ್ತಿವೆ.
ಹೆದ್ದಾರಿಯಲ್ಲಿ ನಿಯಮ ಉಲ್ಲಂಘನೆ ಮಾಡುತ್ತಿರುವ ವಾಹನಗಳಿಗೆ ಸ್ಥಳದಲ್ಲೇ ದಂಡ ವಿಧಿಸಲಾಗುತ್ತಿದೆ.
ರಾಮನಗರದ ಸಂಘಬಸವನ ದೊಡ್ಡಿ ಪ್ರವೇಶದ ಬಳಿ ಪೊಲೀಸರು ತಪಾಸಣೆ ನಡೆಸಿ ಹಲವು ಬೈಕ್ ಸವಾರರಿಗೆ ದಂಡ ವಿಧಿಸಿದ್ದಾರೆ.
ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿ ಕೂಡಾ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಬೆಳಗ್ಗೆ 8ರಿಂದ 11ಗಂಟೆಯವರೆಗೆ ಬೈಕ್ ಸವಾರರಿಗೆ ಜಾಗೃತಿ ಮೂಡಿಸಿದ ಪೊಲೀಸರು ಬಳಿಕ ದಂಡಾಸ್ತ್ರ ಆರಂಭಿಸಿದ್ದಾರೆ.KRS ನಲ್ಲಿ 113 ಅಡಿ ಗಡಿದಾಟಿದ ನೀರು : 6 ಸಾವಿರ ಕ್ಯುಸೆಕ್ ಒಳಹರಿವು – ಕಬಿನಿ ಭರ್ತಿಗೆ 1 ಅಡಿ ಬಾಕಿ
ಹೈವೇಯಲ್ಲಿ ಓವರ್ ಸ್ಪೀಡ್, ಲೇನ್ ಡಿಸಿಪ್ಲೀನ್ ಉಲ್ಲಂಘನೆ ಮಾಡಿದವರಿಗೂ ದಂಡ ಹಾಕಲಾಗಿದೆ. ಸ್ಥಳಕ್ಕೆ ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ